ಬ್ರೇಕಿಂಗ್ ನ್ಯೂಸ್
09-08-25 11:36 am Udupi Correspondent ಕರಾವಳಿ
ಉಡುಪಿ, ಆ.9: ವರದಕ್ಷಿಣೆಗಾಗಿ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಿ ಇದೀಗ ವಿದೇಶದಲ್ಲಿರುವ ಪತಿ ಅಲ್ಲಿಂದ ಮೊಬೈಲ್ನಲ್ಲೇ ತಲಾಖ್ ನೀಡಿದ್ದಾಗಿ ತೆಂಕ ಗ್ರಾಮದ ನಿವಾಸಿ ಸುಹಾನಾ (28) ಎಂಬ ಮಹಿಳೆ ಪೊಲೀಸ್ ದೂರು ನೀಡಿದ್ದು ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿ ಎರ್ಮಾಳು ಗುಜ್ಜಿಹೌಸ್ನ ಮುಬೀನ್ ಶೇಖ್ ಎಂಬವರನ್ನು 2024ರ ಅಕ್ಟೋಬರ್ನಲ್ಲಿ 12.5 ಪವನ್ ಬಂಗಾರ ವರದಕ್ಷಿಣೆ ಮದುವೆ ಮಾಡಿಸಿದ್ದರು. ಮದುವೆಗೆ 20 ಲಕ್ಷ ರೂ. ಖರ್ಚು ಮಾಡಲಾಗಿತ್ತು. ಆದರೆ ತಿಂಗಳ ಬಳಿಕ ಪತಿಯ ಮನೆಯವರು ಹೆಚ್ಚಿನ ವರದಕ್ಷಿಣೆಗಾಗಿ ಪೀಡಿಸತೊಡಗಿದ್ದು, ಆಗಲೇ ವಿದೇಶಕ್ಕೆ ತೆರಳಿದ್ದರು. ಇದೀಗ ಜುಲೈ 15ರಂದು ಇಲ್ಲ ಸಲ್ಲದ ಆರೋಪವೆಸಗಿ ಮೊಬೈಲ್ನಲ್ಲೇ ತಲಾಖ್ ನೀಡಿರುವುದಾಗಿ ಸುಹಾನಾ ದೂರಿನಲ್ಲಿ ತಿಳಿಸಿದ್ದಾರೆ.
ಮದುವೆ ನಂತರದಲ್ಲಿ ಪತಿಯ ಮನೆಯಲ್ಲಿ ಮಾವ ಉಮ್ಮರ್ ಸಾಹೇಬ್, ಅತ್ತೆ ಅಬೀದಾ, ಮೈದುನ ಮುಕ್ತಾರ್, ನಾದಿನಿ ರಿಹಾನಾ, ರಶೀನ್ ಹಾಗೂ ರಿಹಾನಾಳ ಪತಿ ಶಾಹೀದ್ರಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ಕಿರುಕುಳ ಅನುಭವಿಸಿದ್ದೇನೆ. ಪರಿಸ್ಥಿತಿ ವಿಕೋಪಕ್ಕೆ ಹೋದಾಗ ಒಂದು ಬಾರಿ ತಂದೆ ನನ್ನನ್ನು ನೋಡಲು ಬಂದಿದ್ದಾಗ ನಾದಿನಿ ರಶೀನ್ ಕೈಯಿಂದ ಅವರ ಬೆನ್ನಿಗೆ ಹೊಡೆದಿದ್ದಾಳೆ. ಕಳೆದ ಡಿಸೆಂಬರ್ನಲ್ಲಿ ಪತಿ ವಿದೇಶಕ್ಕೆ ಹೋಗಿದ್ದು, ಆ ಬಳಿಕ ಪತಿಯ ಮನೆಯವರ ವರದಕ್ಷಿಣೆ ಕಿರುಕುಳವೂ ಹೆಚ್ಚಾಗಿತ್ತು. ಇದೀಗ ಪತಿ ಮೊಬೈಲ್ ಮೂಲಕ ತಲಾಖ್ ನೀಡಿದ್ದಾಗಿ ಸುಹಾನಾ ಪೊಲೀಸರಿಗೆ ನೀಡಿದ ದೂರಿನಲ್ಲಿ ಹೇಳಿದ್ದಾರೆ.
A 28-year-old woman from Thenka village has lodged a police complaint alleging dowry harassment and instant divorce via mobile by her husband, who is currently abroad. The Padubidri police have registered a case in this regard.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm