ಬ್ರೇಕಿಂಗ್ ನ್ಯೂಸ್
09-08-25 11:36 am Udupi Correspondent ಕರಾವಳಿ
ಉಡುಪಿ, ಆ.9: ವರದಕ್ಷಿಣೆಗಾಗಿ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಿ ಇದೀಗ ವಿದೇಶದಲ್ಲಿರುವ ಪತಿ ಅಲ್ಲಿಂದ ಮೊಬೈಲ್ನಲ್ಲೇ ತಲಾಖ್ ನೀಡಿದ್ದಾಗಿ ತೆಂಕ ಗ್ರಾಮದ ನಿವಾಸಿ ಸುಹಾನಾ (28) ಎಂಬ ಮಹಿಳೆ ಪೊಲೀಸ್ ದೂರು ನೀಡಿದ್ದು ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿ ಎರ್ಮಾಳು ಗುಜ್ಜಿಹೌಸ್ನ ಮುಬೀನ್ ಶೇಖ್ ಎಂಬವರನ್ನು 2024ರ ಅಕ್ಟೋಬರ್ನಲ್ಲಿ 12.5 ಪವನ್ ಬಂಗಾರ ವರದಕ್ಷಿಣೆ ಮದುವೆ ಮಾಡಿಸಿದ್ದರು. ಮದುವೆಗೆ 20 ಲಕ್ಷ ರೂ. ಖರ್ಚು ಮಾಡಲಾಗಿತ್ತು. ಆದರೆ ತಿಂಗಳ ಬಳಿಕ ಪತಿಯ ಮನೆಯವರು ಹೆಚ್ಚಿನ ವರದಕ್ಷಿಣೆಗಾಗಿ ಪೀಡಿಸತೊಡಗಿದ್ದು, ಆಗಲೇ ವಿದೇಶಕ್ಕೆ ತೆರಳಿದ್ದರು. ಇದೀಗ ಜುಲೈ 15ರಂದು ಇಲ್ಲ ಸಲ್ಲದ ಆರೋಪವೆಸಗಿ ಮೊಬೈಲ್ನಲ್ಲೇ ತಲಾಖ್ ನೀಡಿರುವುದಾಗಿ ಸುಹಾನಾ ದೂರಿನಲ್ಲಿ ತಿಳಿಸಿದ್ದಾರೆ.
ಮದುವೆ ನಂತರದಲ್ಲಿ ಪತಿಯ ಮನೆಯಲ್ಲಿ ಮಾವ ಉಮ್ಮರ್ ಸಾಹೇಬ್, ಅತ್ತೆ ಅಬೀದಾ, ಮೈದುನ ಮುಕ್ತಾರ್, ನಾದಿನಿ ರಿಹಾನಾ, ರಶೀನ್ ಹಾಗೂ ರಿಹಾನಾಳ ಪತಿ ಶಾಹೀದ್ರಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ಕಿರುಕುಳ ಅನುಭವಿಸಿದ್ದೇನೆ. ಪರಿಸ್ಥಿತಿ ವಿಕೋಪಕ್ಕೆ ಹೋದಾಗ ಒಂದು ಬಾರಿ ತಂದೆ ನನ್ನನ್ನು ನೋಡಲು ಬಂದಿದ್ದಾಗ ನಾದಿನಿ ರಶೀನ್ ಕೈಯಿಂದ ಅವರ ಬೆನ್ನಿಗೆ ಹೊಡೆದಿದ್ದಾಳೆ. ಕಳೆದ ಡಿಸೆಂಬರ್ನಲ್ಲಿ ಪತಿ ವಿದೇಶಕ್ಕೆ ಹೋಗಿದ್ದು, ಆ ಬಳಿಕ ಪತಿಯ ಮನೆಯವರ ವರದಕ್ಷಿಣೆ ಕಿರುಕುಳವೂ ಹೆಚ್ಚಾಗಿತ್ತು. ಇದೀಗ ಪತಿ ಮೊಬೈಲ್ ಮೂಲಕ ತಲಾಖ್ ನೀಡಿದ್ದಾಗಿ ಸುಹಾನಾ ಪೊಲೀಸರಿಗೆ ನೀಡಿದ ದೂರಿನಲ್ಲಿ ಹೇಳಿದ್ದಾರೆ.
A 28-year-old woman from Thenka village has lodged a police complaint alleging dowry harassment and instant divorce via mobile by her husband, who is currently abroad. The Padubidri police have registered a case in this regard.
12-08-25 10:39 pm
Bangalore Correspondent
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 01:49 pm
Mangalore Correspondent
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
ನಿಯಂತ್ರಣ ತಪ್ಪಿದ ಸ್ಕೂಟರ್ ಆವರಣ ಗೋಡೆಗೆ ಡಿಕ್ಕಿ ;...
13-08-25 10:17 am
ಧರ್ಮಸ್ಥಳ ಕೇಸ್ ; ಜಿಪಿಆರ್ ಬಳಸಿದರೂ ಸಿಗಲಿಲ್ಲ ಎಲುಬ...
12-08-25 11:06 pm
ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ ;...
12-08-25 08:34 pm
12-08-25 12:36 pm
Bangalore Correspondent
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm