ಬ್ರೇಕಿಂಗ್ ನ್ಯೂಸ್
24-12-20 10:40 pm Mangaluru Correspondent ಕರಾವಳಿ
ಮಲ್ಪೆ, ಡಿ.24: ಆಳಸಮುದ್ರ ಮೀನುಗಾರಿಕೆ ವೇಳೆ ಆಕಸ್ಮಿಕವಾಗಿ ನೀರಿಗೆ ಬಿದ್ದು ಮೀನುಗಾರರೊಬ್ಬರು ನಾಪತ್ತೆಯಾದ ಪ್ರಕರಣ ಮಲ್ಪೆ ಬಳಿಯ ಸಮುದ್ರದಲ್ಲಿ ಘಟಿಸಿದೆ. ನಾಪತ್ತೆಯಾದ ಮೀನುಗಾರರನ್ನು ತಮಿಳುನಾಡಿನ ಜಯಪ್ರಕಾಶ್ (35) ಎಂದು ಗುರುತಿಸಲಾಗಿದೆ.
ಇವರು ಮಲ್ಪೆಯ ಸತೀಶ್ ಶೆಟ್ಟಿ ಎಂಬವರ ‘ಶ್ರೀದೇವಿ ಚಾಮುಂಡೇಶ್ವರಿ’ ಮೀನುಗಾರಿಕಾ ಬೋಟಿನಲ್ಲಿ ಕೇಶವ, ಉಮೇಶ, ರಾಜಕುಮಾರ ಹಾಗೂ ಸಿ.ಧನಶೇಖರ ಎಂಬವರೊಂದಿಗೆ ಡಿ.21ರ ಅಪರಾಹ್ನ 3:30ಕ್ಕೆ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆಂದು ತೆರಳಿದ್ದರು.
ಸಂಜೆ 7:30ರ ಸುಮಾರಿಗೆ ದಡದಿಂದ 27 ಮಾರು ದೂರದ ಆಳಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿರುವಾಗ ಸಮುದ್ರದಲ್ಲಿ ತುಫಾನ್ ಜಾಸ್ತಿಯಾಗಿದೆ. ಗಾಳಿ ರಭಸದಿಂದ ಬೀಸಿದಾಗ ಬೋಟು ವಾಲಿದಂತಾಗಿ ಬೋಟಿನೊಳಗಿದ್ದ ಜಯಪ್ರಕಾಶ್ ತಮಿಳುನಾಡು ಆಕಸ್ಮಿಕವಾಗಿ ಸಮುದ್ರದ ನೀರಿಗೆ ಬಿದ್ದಿದ್ದರು. ಅವರನ್ನು ರಕ್ಷಿಸಲು ಉಳಿದವರು ಪ್ರಯತ್ನಿಸುತಿದ್ದಂತೆಯೇ ನೀರಿನಲ್ಲಿ ನಾಪತ್ತೆಯಾಗಿದ್ದರು.
ಬಳಿಕ ಬೋಟಿನವರು ಇತರ ಬೋಟುಗಳೊಂದಿಗೆ ಸೇರಿ ಸಮುದ್ರದಲ್ಲಿ ಹುಡುಕಾಡಿದರೂ ಪತ್ತೆಯಾಗದೇ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Fishermen goes missing while fishing in ocean in Malpe, Udupi. The missing person is said to Jayaprakash from Tamilnadu.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm