ಬ್ರೇಕಿಂಗ್ ನ್ಯೂಸ್
24-12-20 10:40 pm Mangaluru Correspondent ಕರಾವಳಿ
ಮಲ್ಪೆ, ಡಿ.24: ಆಳಸಮುದ್ರ ಮೀನುಗಾರಿಕೆ ವೇಳೆ ಆಕಸ್ಮಿಕವಾಗಿ ನೀರಿಗೆ ಬಿದ್ದು ಮೀನುಗಾರರೊಬ್ಬರು ನಾಪತ್ತೆಯಾದ ಪ್ರಕರಣ ಮಲ್ಪೆ ಬಳಿಯ ಸಮುದ್ರದಲ್ಲಿ ಘಟಿಸಿದೆ. ನಾಪತ್ತೆಯಾದ ಮೀನುಗಾರರನ್ನು ತಮಿಳುನಾಡಿನ ಜಯಪ್ರಕಾಶ್ (35) ಎಂದು ಗುರುತಿಸಲಾಗಿದೆ.
ಇವರು ಮಲ್ಪೆಯ ಸತೀಶ್ ಶೆಟ್ಟಿ ಎಂಬವರ ‘ಶ್ರೀದೇವಿ ಚಾಮುಂಡೇಶ್ವರಿ’ ಮೀನುಗಾರಿಕಾ ಬೋಟಿನಲ್ಲಿ ಕೇಶವ, ಉಮೇಶ, ರಾಜಕುಮಾರ ಹಾಗೂ ಸಿ.ಧನಶೇಖರ ಎಂಬವರೊಂದಿಗೆ ಡಿ.21ರ ಅಪರಾಹ್ನ 3:30ಕ್ಕೆ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆಂದು ತೆರಳಿದ್ದರು.
ಸಂಜೆ 7:30ರ ಸುಮಾರಿಗೆ ದಡದಿಂದ 27 ಮಾರು ದೂರದ ಆಳಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿರುವಾಗ ಸಮುದ್ರದಲ್ಲಿ ತುಫಾನ್ ಜಾಸ್ತಿಯಾಗಿದೆ. ಗಾಳಿ ರಭಸದಿಂದ ಬೀಸಿದಾಗ ಬೋಟು ವಾಲಿದಂತಾಗಿ ಬೋಟಿನೊಳಗಿದ್ದ ಜಯಪ್ರಕಾಶ್ ತಮಿಳುನಾಡು ಆಕಸ್ಮಿಕವಾಗಿ ಸಮುದ್ರದ ನೀರಿಗೆ ಬಿದ್ದಿದ್ದರು. ಅವರನ್ನು ರಕ್ಷಿಸಲು ಉಳಿದವರು ಪ್ರಯತ್ನಿಸುತಿದ್ದಂತೆಯೇ ನೀರಿನಲ್ಲಿ ನಾಪತ್ತೆಯಾಗಿದ್ದರು.
ಬಳಿಕ ಬೋಟಿನವರು ಇತರ ಬೋಟುಗಳೊಂದಿಗೆ ಸೇರಿ ಸಮುದ್ರದಲ್ಲಿ ಹುಡುಕಾಡಿದರೂ ಪತ್ತೆಯಾಗದೇ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Fishermen goes missing while fishing in ocean in Malpe, Udupi. The missing person is said to Jayaprakash from Tamilnadu.
24-03-26 02:55 pm
HK News Staffer
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
24-03-26 04:43 pm
HK News Staffer
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
25-03-26 12:15 pm
HK News Staffer
ಹಣಕಾಸು ಮಸೂದೆ ಮೇಲಿನ ಚರ್ಚೆ ; ರಾಷ್ಟ್ರೀಯ ಭದ್ರತೆ,...
24-03-26 09:29 pm
ಟ್ಯಾಕ್ಸಿ ಕಾರುಗಳಿಗೆ ಪ್ಯಾನಿಕ್ ಬಟನ್ ಹಣ ಮಾಡುವ ದಂಧ...
24-03-26 08:29 pm
ಲಕ್ಷ್ಮೀ ಲಾಕೆಟ್ ಸರ ಎಂದು ನಂಬಿಸಿ ಮಹಿಳೆಯಿಂದ ಅಸಲಿ...
24-03-26 05:34 pm
ಸಜಿಪನಡು ತಲೆಮೊಗರು ಮಸೀದಿಯಲ್ಲಿ ಗಲಾಟೆ ; ಆಡಳಿತ ವಿಚ...
24-03-26 11:55 am
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm