ಬ್ರೇಕಿಂಗ್ ನ್ಯೂಸ್
24-12-20 10:49 pm Mangaluru Correspondent ಕರಾವಳಿ
ಮಂಗಳೂರು, ಡಿ. 24: ಬ್ರಿಟನ್ ಮೂಲದ ರೂಪಾಂತರಿ ವೈರಸ್ ಕರಾವಳಿಯಲ್ಲಿ ಹುಟ್ಟಿಸಿದ್ದ ಆತಂಕವನ್ನು ಆರೋಗ್ಯ ಇಲಾಖೆ ದೂರ ಮಾಡಿಸಿದೆ. ಡಿ.7ರ ಬಳಿಕ ದಕ್ಷಿಣ ಕನ್ನಡ ಜಿಲ್ಲೆಗೆ 66 ಜನ ಬ್ರಿಟನ್ ನಿಂದ ಬಂದಿದ್ದರು. ಎಲ್ಲರನ್ನೂ ಆರೋಗ್ಯ ಇಲಾಖೆ ವತಿಯಿಂದ ಪರೀಕ್ಷೆಗೆ ಒಳಪಡಿಸಿದ್ದು 66 ಮಂದಿಯೂ ನೆಗೆಟಿವ್ ಆಗಿದ್ದಾರೆ.
ಬುಧವಾರ 47 ಮಂದಿಯನ್ನು ಪರೀಕ್ಷೆಗೆ ಒಳಪಡಿಸಿದ್ದು 41 ಮಂದಿಯ ವರದಿ ಬಂದಿತ್ತು. ಅವು ನೆಗೆಟಿವ್ ಆಗಿತ್ತು. ಉಳಿದವರನ್ನು ಗುರುವಾರ ಆರ್ ಟಿಪಿಸಿಆರ್ ಪರೀಕ್ಷೆ ನಡೆಸಲಾಗಿದ್ದು ಎಲ್ಲರೂ ಕೋವಿಡ್ ನೆಗೆಟಿವ್ ಆಗಿದ್ದಾರೆ ಎಂದು ಜಿಲ್ಲಾ ಆರೋಗ್ಯಧಿಕಾರಿ ಡಾ.ರಾಮಚಂದ್ರ ಬಾಯರಿ ಹೇಳಿದ್ದಾರೆ.

66 ಮಂದಿಯ ಪೈಕಿ ಹಲವರು ತಾಯ್ನಾಡಿಗೆ ಬಂದು ಹತ್ತು ದಿನ ಕಳೆದಿತ್ತು. ಎರಡು ದಿನಗಳ ಹಿಂದೆ 15 ಮಂದಿಯಷ್ಟೆ ಇಂಗ್ಲೆಂಡ್ ನಿಂದ ಬಂದಿದ್ದರು. ಅವರು ಸೇರಿದಂತೆ ಈ ಹಿಂದೆ ಬಂದಿದ್ದವರನ್ನೂ ಪರೀಕ್ಷೆ ನಡೆಸಲಾಗಿದೆ. 66 ಮಂದಿಯಲ್ಲಿ ಮೂವರು ಜಿಲ್ಲೆಗೆ ಆಗಮಿಸಿ ಬ್ರಿಟನ್ ಗೆ ಮರಳಿದ್ದಾರೆ. ಇಬ್ಬರು ಬೆಂಗಳೂರಿನಲ್ಲಿದ್ದು ಅಲ್ಲಿಯೇ ಪರೀಕ್ಷೆಗೆ ಒಳಗಾಗಿದ್ದಾರೆ.
ವರದಿ ನೆಗೆಟಿವ್ ಬಂದಿರುವ ಕಾರಣ ಇನ್ನು ಕ್ವಾರಂಟೈನ್ ಆಗುವ ಅವಶ್ಯಕತೆಯಿಲ್ಲ. ಎರಡು ದಿನಗಳ ಹಿಂದೆ ಬಂದವರು ಮಾತ್ರ ಏಳು ದಿನಗಳ ಕಾಲ ಸ್ವಯಂ ಕ್ವಾರಂಟೈನ್ ಆಗುವಂತೆ ಸೂಚಿಸಲಾಗಿದೆ. ಇದರೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಗೆ ಬ್ರಿಟನ್ ವೈರಸ್ ಆತಂಕ ತರುವ ಸಾಧ್ಯತೆ ಕಡಿಮೆ ಎಂದು ಆರೋಗ್ಯ ಅಧಿಕಾರಿ ಹೇಳಿದ್ದಾರೆ.
09-05-26 10:41 pm
HK News Desk
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am