ಬ್ರೇಕಿಂಗ್ ನ್ಯೂಸ್
24-12-20 10:49 pm Mangaluru Correspondent ಕರಾವಳಿ
ಮಂಗಳೂರು, ಡಿ. 24: ಬ್ರಿಟನ್ ಮೂಲದ ರೂಪಾಂತರಿ ವೈರಸ್ ಕರಾವಳಿಯಲ್ಲಿ ಹುಟ್ಟಿಸಿದ್ದ ಆತಂಕವನ್ನು ಆರೋಗ್ಯ ಇಲಾಖೆ ದೂರ ಮಾಡಿಸಿದೆ. ಡಿ.7ರ ಬಳಿಕ ದಕ್ಷಿಣ ಕನ್ನಡ ಜಿಲ್ಲೆಗೆ 66 ಜನ ಬ್ರಿಟನ್ ನಿಂದ ಬಂದಿದ್ದರು. ಎಲ್ಲರನ್ನೂ ಆರೋಗ್ಯ ಇಲಾಖೆ ವತಿಯಿಂದ ಪರೀಕ್ಷೆಗೆ ಒಳಪಡಿಸಿದ್ದು 66 ಮಂದಿಯೂ ನೆಗೆಟಿವ್ ಆಗಿದ್ದಾರೆ.
ಬುಧವಾರ 47 ಮಂದಿಯನ್ನು ಪರೀಕ್ಷೆಗೆ ಒಳಪಡಿಸಿದ್ದು 41 ಮಂದಿಯ ವರದಿ ಬಂದಿತ್ತು. ಅವು ನೆಗೆಟಿವ್ ಆಗಿತ್ತು. ಉಳಿದವರನ್ನು ಗುರುವಾರ ಆರ್ ಟಿಪಿಸಿಆರ್ ಪರೀಕ್ಷೆ ನಡೆಸಲಾಗಿದ್ದು ಎಲ್ಲರೂ ಕೋವಿಡ್ ನೆಗೆಟಿವ್ ಆಗಿದ್ದಾರೆ ಎಂದು ಜಿಲ್ಲಾ ಆರೋಗ್ಯಧಿಕಾರಿ ಡಾ.ರಾಮಚಂದ್ರ ಬಾಯರಿ ಹೇಳಿದ್ದಾರೆ.

66 ಮಂದಿಯ ಪೈಕಿ ಹಲವರು ತಾಯ್ನಾಡಿಗೆ ಬಂದು ಹತ್ತು ದಿನ ಕಳೆದಿತ್ತು. ಎರಡು ದಿನಗಳ ಹಿಂದೆ 15 ಮಂದಿಯಷ್ಟೆ ಇಂಗ್ಲೆಂಡ್ ನಿಂದ ಬಂದಿದ್ದರು. ಅವರು ಸೇರಿದಂತೆ ಈ ಹಿಂದೆ ಬಂದಿದ್ದವರನ್ನೂ ಪರೀಕ್ಷೆ ನಡೆಸಲಾಗಿದೆ. 66 ಮಂದಿಯಲ್ಲಿ ಮೂವರು ಜಿಲ್ಲೆಗೆ ಆಗಮಿಸಿ ಬ್ರಿಟನ್ ಗೆ ಮರಳಿದ್ದಾರೆ. ಇಬ್ಬರು ಬೆಂಗಳೂರಿನಲ್ಲಿದ್ದು ಅಲ್ಲಿಯೇ ಪರೀಕ್ಷೆಗೆ ಒಳಗಾಗಿದ್ದಾರೆ.
ವರದಿ ನೆಗೆಟಿವ್ ಬಂದಿರುವ ಕಾರಣ ಇನ್ನು ಕ್ವಾರಂಟೈನ್ ಆಗುವ ಅವಶ್ಯಕತೆಯಿಲ್ಲ. ಎರಡು ದಿನಗಳ ಹಿಂದೆ ಬಂದವರು ಮಾತ್ರ ಏಳು ದಿನಗಳ ಕಾಲ ಸ್ವಯಂ ಕ್ವಾರಂಟೈನ್ ಆಗುವಂತೆ ಸೂಚಿಸಲಾಗಿದೆ. ಇದರೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಗೆ ಬ್ರಿಟನ್ ವೈರಸ್ ಆತಂಕ ತರುವ ಸಾಧ್ಯತೆ ಕಡಿಮೆ ಎಂದು ಆರೋಗ್ಯ ಅಧಿಕಾರಿ ಹೇಳಿದ್ದಾರೆ.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 02:14 pm
HK News Staffer
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
26-06-26 04:26 pm
HK News Staffer
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm