ಬ್ರೇಕಿಂಗ್ ನ್ಯೂಸ್
13-08-25 10:17 am Mangalore Correspondent ಕರಾವಳಿ
ಉಳ್ಳಾಲ, ಆ.13 : ಸ್ಕಿಡ್ ಆಗಿ ನಿಯಂತ್ರಣ ತಪ್ಪಿದ ಸ್ಕೂಟರೊಂದು ರಸ್ತೆ ಬದಿಯ ಮನೆಯ ಆವರಣ ಗೋಡೆಗೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಅಂಬಿಕಾ ರಸ್ತೆ ಎಂಬಲ್ಲಿ ನಡೆದಿದೆ.
ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಮಹಾಲಕ್ಷ್ಮೀ ಮಂದಿರ ಬಳಿಯ ನಿವಾಸಿ ರಾಘವೇಂದ್ರ ಸಾಲ್ಯಾನ್ (44)ಯಾನೆ ರಘು ಮೃತ ದುರ್ದೈವಿ. ಖಾಸಗಿ ಕಂಪನಿಯೊಂದರಲ್ಲಿ ಇಲೆಕ್ಟ್ರಿಕಲ್ ಗುತ್ತಿಗೆದಾರರಾಗಿದ್ದ ರಾಘವೇಂದ್ರ ಅವರು ಮಂಗಳವಾರ ರಾತ್ರಿ ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಅಂಬಿಕಾ ರಸ್ತೆಯ ನಿರ್ಮಲಾ ಟ್ರಾವೆಲ್ಸ್ ಗ್ಯಾರೇಜ್ ಬಳಿ ರಸ್ತೆ ಅಪಘಾತ ನಡೆದಿದೆ.

ಘಟನೆಯಲ್ಲಿ ರಾಘವೇಂದ್ರ ಅವರ ತಲೆಯು ರಸ್ತೆ ಬದಿಯ ಆವರಣ ಗೋಡೆಗೆ ಬಡಿದ ಪರಿಣಾಮ ಸ್ಥಳದಲ್ಲಿ ರಕ್ತದೋಕುಳಿಯೇ ಹರಿದಿದೆ. ಅಂಬುಲೆನ್ಸ್ ತುರ್ತು ವಾಹನವು ಸ್ಥಳಕ್ಕೆ ಬರಲು ತಡವರಿಸಿದ ಕಾರಣ ಸ್ಥಳೀಯ ಯುವಕರು ಆಟೋ ರಿಕ್ಷಾದಲ್ಲಿ ಗಾಯಾಳು ರಾಘವೇಂದ್ರ ಅವರನ್ನ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಸಾಗಿಸಿದರೂ ದಾರಿ ಮಧ್ಯದಲ್ಲೇ ಅವರು ಉಸಿರು ಚೆಲ್ಲಿದ್ದರೆನ್ನಲಾಗಿದೆ.
ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ. ಮೃತ ರಾಘವೇಂದ್ರ ಅವರು ತಾಯಿ, ಪತ್ನಿ ಮತ್ತು ಏಕೈಕ ಗಂಡು ಮಗುವನ್ನ ಅಗಲಿದ್ದಾರೆ.
In a tragic road accident on Tuesday night, a scooter skidded out of control and crashed into the compound wall of a roadside house in the Someshwar Town Panchayat limits, Ambika Road, leading to the death of the rider.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 08:49 pm
HK News Desk
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm