ಬ್ರೇಕಿಂಗ್ ನ್ಯೂಸ್
13-08-25 10:37 am Mangalore Correspondent ಕರಾವಳಿ
ಬೆಳ್ತಂಗಡಿ, ಆ.13 : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿರುವ ಆರೋಪ ಕುರಿತಂತೆ ಇದೀಗ ರಾಷ್ಟ್ರೀಯ ಮಾನವ ಹಕ್ಕಗಳ ಆಯೋಗವೂ ಎಂಟ್ರಿಯಾಗಿದ್ದು ತನಿಖೆ ಆರಂಭಿಸಿದೆ. ಧರ್ಮಸ್ಥಳಕ್ಕೆ ಆಗಮಿಸಿದ ನಾಲ್ವರು ಸದಸ್ಯರನ್ನೊಳಗೊಂಡ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಂಗಳವಾರ ತನಿಖೆ ಆರಂಭಿಸಿದೆ.
ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಆಯೋಗ, ಧರ್ಮಸ್ಥಳದ ದೇವಾಲಯದ ಆವರಣ, ಗ್ರಾಮ ಪಂಚಾಯಿತಿ ಕಚೇರಿ, ಸ್ಥಳೀಯ ಪೊಲೀಸ್ ಠಾಣೆ ಕಚೇರಿ, SIT ಸೇರಿದಂತೆ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ತನಿಖೆ ಪರಿಶೀಲನೆ ನಡೆಸಿತು.





ಮಾನವ ಹಕ್ಕುಗಳ ಆಯೋಗದ ಹಿರಿಯ ಪೊಲೀಸ್ ಅಧೀಕ್ಷಕ ಯುವರಾಜ್, ಡಿವೈಎಸ್ಪಿ ರವಿ ಸಿಂಗ್ ನೇತೃತ್ವದಲ್ಲಿ ಅಧಿಕಾರಿಗಳ ತಂಡವು ಧರ್ಮಸ್ಥಳಕ್ಕೆ ಬಂದಿದ್ದು ಮಾಹಿತಿ ಕಲೆಹಾಕುತ್ತಿದೆ. ದಶಕಗಳ ಕಾಲದ ಅಸಹಜ ಸಾವಿನ ಪ್ರಕರಣಗಳ ದಾಖಲೆಗಳನ್ನು ಸಂಗ್ರಹಿಸಿದೆ. ಪೌರ ಕಾರ್ಮಿಕರು ಮತ್ತಿತರ ಸಂಬಂಧಿತ ವ್ಯಕ್ತಿಗಳಿಂದಲೂ ಹೇಳಿಕೆಗಳನ್ನು ಪಡೆಯುತ್ತಿದ್ದಾರೆ. ಇವರ ತನಿಖೆ ನಾಲ್ಕೈದು ದಿನಗಳ ಕಾಲ ನಡೆಯುವ ನಿರೀಕ್ಷೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶವ ಶೋಧ ಕಾರ್ಯಾಚರಣೆ ನಡೆಯುವಲ್ಲಿಗೆ ಬಂದು ಎಸ್ಐಟಿ ತಂಡದ ಬಳಿಯಿಂದಲೂ ಅಧಿಕಾರಿಗಳು ಮಾಹಿತಿ ಪಡೆದಿದ್ದಾರೆ. ದೇಶಾದ್ಯಂತ ಸುದ್ದಿಯಾಗಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸದಸ್ಯರು ತನಿಖೆ ಆರಂಭಿಸಿದ್ದಾರೆ ಎನ್ನಲಾಗುತ್ತಿದೆ.
The National Human Rights Commission (NHRC) has officially intervened in the sensational case involving allegations of hundreds of bodies being buried in Dharmasthala, initiating a formal investigation.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm