ಬ್ರೇಕಿಂಗ್ ನ್ಯೂಸ್
13-08-25 10:37 am Mangalore Correspondent ಕರಾವಳಿ
ಬೆಳ್ತಂಗಡಿ, ಆ.13 : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿರುವ ಆರೋಪ ಕುರಿತಂತೆ ಇದೀಗ ರಾಷ್ಟ್ರೀಯ ಮಾನವ ಹಕ್ಕಗಳ ಆಯೋಗವೂ ಎಂಟ್ರಿಯಾಗಿದ್ದು ತನಿಖೆ ಆರಂಭಿಸಿದೆ. ಧರ್ಮಸ್ಥಳಕ್ಕೆ ಆಗಮಿಸಿದ ನಾಲ್ವರು ಸದಸ್ಯರನ್ನೊಳಗೊಂಡ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಂಗಳವಾರ ತನಿಖೆ ಆರಂಭಿಸಿದೆ.
ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಆಯೋಗ, ಧರ್ಮಸ್ಥಳದ ದೇವಾಲಯದ ಆವರಣ, ಗ್ರಾಮ ಪಂಚಾಯಿತಿ ಕಚೇರಿ, ಸ್ಥಳೀಯ ಪೊಲೀಸ್ ಠಾಣೆ ಕಚೇರಿ, SIT ಸೇರಿದಂತೆ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ತನಿಖೆ ಪರಿಶೀಲನೆ ನಡೆಸಿತು.





ಮಾನವ ಹಕ್ಕುಗಳ ಆಯೋಗದ ಹಿರಿಯ ಪೊಲೀಸ್ ಅಧೀಕ್ಷಕ ಯುವರಾಜ್, ಡಿವೈಎಸ್ಪಿ ರವಿ ಸಿಂಗ್ ನೇತೃತ್ವದಲ್ಲಿ ಅಧಿಕಾರಿಗಳ ತಂಡವು ಧರ್ಮಸ್ಥಳಕ್ಕೆ ಬಂದಿದ್ದು ಮಾಹಿತಿ ಕಲೆಹಾಕುತ್ತಿದೆ. ದಶಕಗಳ ಕಾಲದ ಅಸಹಜ ಸಾವಿನ ಪ್ರಕರಣಗಳ ದಾಖಲೆಗಳನ್ನು ಸಂಗ್ರಹಿಸಿದೆ. ಪೌರ ಕಾರ್ಮಿಕರು ಮತ್ತಿತರ ಸಂಬಂಧಿತ ವ್ಯಕ್ತಿಗಳಿಂದಲೂ ಹೇಳಿಕೆಗಳನ್ನು ಪಡೆಯುತ್ತಿದ್ದಾರೆ. ಇವರ ತನಿಖೆ ನಾಲ್ಕೈದು ದಿನಗಳ ಕಾಲ ನಡೆಯುವ ನಿರೀಕ್ಷೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶವ ಶೋಧ ಕಾರ್ಯಾಚರಣೆ ನಡೆಯುವಲ್ಲಿಗೆ ಬಂದು ಎಸ್ಐಟಿ ತಂಡದ ಬಳಿಯಿಂದಲೂ ಅಧಿಕಾರಿಗಳು ಮಾಹಿತಿ ಪಡೆದಿದ್ದಾರೆ. ದೇಶಾದ್ಯಂತ ಸುದ್ದಿಯಾಗಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸದಸ್ಯರು ತನಿಖೆ ಆರಂಭಿಸಿದ್ದಾರೆ ಎನ್ನಲಾಗುತ್ತಿದೆ.
The National Human Rights Commission (NHRC) has officially intervened in the sensational case involving allegations of hundreds of bodies being buried in Dharmasthala, initiating a formal investigation.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 01:09 pm
Mangalore Correspondent
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm