ಬ್ರೇಕಿಂಗ್ ನ್ಯೂಸ್
16-08-25 08:26 pm Mangalore Correspondent ಕರಾವಳಿ
ಮಂಗಳೂರು, ಆ.16 : ನಗರ ಹೊರವಲಯದ ಕಾವೂರಿನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಮೊಸರು ಕುಡಿಕೆ ಉತ್ಸವ ನೆಪದಲ್ಲಿ ಡಿ.ಜೆ. ಬಳಕೆ ಮಾಡಲಾಗಿದ್ದು, ಕಾವೂರು ಪೊಲೀಸರು ಮಧ್ಯಪ್ರವೇಶಿಸಿ ಡಿ.ಜೆ. ಸ್ಥಗಿತಗೊಳಿಸಿದ್ದಾರೆ. ಅಲ್ಲದೆ, ಕಾರ್ಯಕ್ರಮದ ಆಯೋಜಕರು, ಸಂಘಟಕರ ವಿರುದ್ಧ ಕೇಸು ದಾಖಲಿಸಿದ್ದಾರೆ.
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಉತ್ಸವ ಹಾಗೂ ಮೆರವಣಿಗೆ ಹಿನ್ನೆಲೆಯಲ್ಲಿ ಡಿಜೆ ಬಳಕೆ ಮಾಡದಂತೆ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಾರ್ಗಸೂಚಿ ಬಿಡುಗಡೆ ಮಾಡಿದ್ದರು. ಆದರೂ ಕಾವೂರಿನ ಉರುಂದಾಡಿಗುಡ್ಡೆಯಲ್ಲಿ ನಡೆದ ಮೆರವಣಿಗೆಯಲ್ಲಿ ಡಿ.ಜೆ. ಬಳಕೆ ಮಾಡಿದ್ದು ಸಾರ್ವಜನಿಕರ ಮಾಹಿತಿ ಹಿನ್ನೆಲೆಯಲ್ಲಿ ಕಾವೂರು ಪೊಲೀಸರು ಮಧ್ಯಪ್ರವೇಶಿಸಿ ಡಿ.ಜೆ. ಸ್ಥಗಿತಗೊಳಿಸಿದ್ದಾರೆ.
ಅಲ್ಲದೆ, ಡಿಜೆಗೆ ಬಳಸಿರುವ ಉಪಕರಣಗಳನ್ನು ಮುಟ್ಟುಗೋಲು ಹಾಕಿದ್ದಾರೆ. ಇದು ಮಾತ್ರವಲ್ಲದೆ ಜನ್ಮಾಷ್ಟಮಿ ಕಾರ್ಯಕ್ರಮದ ಆಯೋಜಕರು ಹಾಗೂ ಡಿ.ಜೆ. ಸಂಗೀತ ಟ್ಯಾಬ್ಲೋ ವ್ಯವಸ್ಥೆ ಮಾಡಿದ ಸಂಘಟಕರ ಮೇಲೂ ಕಾವೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ರಾತ್ರಿ 11 ಗಂಟೆ ನಂತರ ಮೆರವಣಿಗೆ ನಡೆಸಬಾರದು, ಅದರ ಒಳಗಡೆ ಉತ್ಸವ ನಿಲ್ಲಿಸಬೇಕು. ಜೊತೆಗೆ ಡಿಜೆ ಹಾಕಿ ಕುಣಿಯುವುದು, ಕುಡಿದು ತೂರಾಡುವುದು ಇತ್ಯಾದಿ ಮಾಡಬಾರದು ಎಂದು ಮಾರ್ಗಸೂಚಿ ನೀಡಲಾಗಿತ್ತು.
Despite a clear ban on the use of DJ music during public festivals, organizers of the Mosaru Kudike celebration in Kavoor allegedly used loud DJ systems, prompting swift police intervention. The Kavoor Police seized sound equipment and have filed a case against the event organizers.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 08:49 pm
HK News Desk
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm