ಬ್ರೇಕಿಂಗ್ ನ್ಯೂಸ್
16-08-25 08:26 pm Mangalore Correspondent ಕರಾವಳಿ
ಮಂಗಳೂರು, ಆ.16 : ನಗರ ಹೊರವಲಯದ ಕಾವೂರಿನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಮೊಸರು ಕುಡಿಕೆ ಉತ್ಸವ ನೆಪದಲ್ಲಿ ಡಿ.ಜೆ. ಬಳಕೆ ಮಾಡಲಾಗಿದ್ದು, ಕಾವೂರು ಪೊಲೀಸರು ಮಧ್ಯಪ್ರವೇಶಿಸಿ ಡಿ.ಜೆ. ಸ್ಥಗಿತಗೊಳಿಸಿದ್ದಾರೆ. ಅಲ್ಲದೆ, ಕಾರ್ಯಕ್ರಮದ ಆಯೋಜಕರು, ಸಂಘಟಕರ ವಿರುದ್ಧ ಕೇಸು ದಾಖಲಿಸಿದ್ದಾರೆ.
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಉತ್ಸವ ಹಾಗೂ ಮೆರವಣಿಗೆ ಹಿನ್ನೆಲೆಯಲ್ಲಿ ಡಿಜೆ ಬಳಕೆ ಮಾಡದಂತೆ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಾರ್ಗಸೂಚಿ ಬಿಡುಗಡೆ ಮಾಡಿದ್ದರು. ಆದರೂ ಕಾವೂರಿನ ಉರುಂದಾಡಿಗುಡ್ಡೆಯಲ್ಲಿ ನಡೆದ ಮೆರವಣಿಗೆಯಲ್ಲಿ ಡಿ.ಜೆ. ಬಳಕೆ ಮಾಡಿದ್ದು ಸಾರ್ವಜನಿಕರ ಮಾಹಿತಿ ಹಿನ್ನೆಲೆಯಲ್ಲಿ ಕಾವೂರು ಪೊಲೀಸರು ಮಧ್ಯಪ್ರವೇಶಿಸಿ ಡಿ.ಜೆ. ಸ್ಥಗಿತಗೊಳಿಸಿದ್ದಾರೆ.
ಅಲ್ಲದೆ, ಡಿಜೆಗೆ ಬಳಸಿರುವ ಉಪಕರಣಗಳನ್ನು ಮುಟ್ಟುಗೋಲು ಹಾಕಿದ್ದಾರೆ. ಇದು ಮಾತ್ರವಲ್ಲದೆ ಜನ್ಮಾಷ್ಟಮಿ ಕಾರ್ಯಕ್ರಮದ ಆಯೋಜಕರು ಹಾಗೂ ಡಿ.ಜೆ. ಸಂಗೀತ ಟ್ಯಾಬ್ಲೋ ವ್ಯವಸ್ಥೆ ಮಾಡಿದ ಸಂಘಟಕರ ಮೇಲೂ ಕಾವೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ರಾತ್ರಿ 11 ಗಂಟೆ ನಂತರ ಮೆರವಣಿಗೆ ನಡೆಸಬಾರದು, ಅದರ ಒಳಗಡೆ ಉತ್ಸವ ನಿಲ್ಲಿಸಬೇಕು. ಜೊತೆಗೆ ಡಿಜೆ ಹಾಕಿ ಕುಣಿಯುವುದು, ಕುಡಿದು ತೂರಾಡುವುದು ಇತ್ಯಾದಿ ಮಾಡಬಾರದು ಎಂದು ಮಾರ್ಗಸೂಚಿ ನೀಡಲಾಗಿತ್ತು.
Despite a clear ban on the use of DJ music during public festivals, organizers of the Mosaru Kudike celebration in Kavoor allegedly used loud DJ systems, prompting swift police intervention. The Kavoor Police seized sound equipment and have filed a case against the event organizers.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm