ಬ್ರೇಕಿಂಗ್ ನ್ಯೂಸ್
16-08-25 08:26 pm Mangalore Correspondent ಕರಾವಳಿ
ಮಂಗಳೂರು, ಆ.16 : ನಗರ ಹೊರವಲಯದ ಕಾವೂರಿನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಮೊಸರು ಕುಡಿಕೆ ಉತ್ಸವ ನೆಪದಲ್ಲಿ ಡಿ.ಜೆ. ಬಳಕೆ ಮಾಡಲಾಗಿದ್ದು, ಕಾವೂರು ಪೊಲೀಸರು ಮಧ್ಯಪ್ರವೇಶಿಸಿ ಡಿ.ಜೆ. ಸ್ಥಗಿತಗೊಳಿಸಿದ್ದಾರೆ. ಅಲ್ಲದೆ, ಕಾರ್ಯಕ್ರಮದ ಆಯೋಜಕರು, ಸಂಘಟಕರ ವಿರುದ್ಧ ಕೇಸು ದಾಖಲಿಸಿದ್ದಾರೆ.
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಉತ್ಸವ ಹಾಗೂ ಮೆರವಣಿಗೆ ಹಿನ್ನೆಲೆಯಲ್ಲಿ ಡಿಜೆ ಬಳಕೆ ಮಾಡದಂತೆ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಾರ್ಗಸೂಚಿ ಬಿಡುಗಡೆ ಮಾಡಿದ್ದರು. ಆದರೂ ಕಾವೂರಿನ ಉರುಂದಾಡಿಗುಡ್ಡೆಯಲ್ಲಿ ನಡೆದ ಮೆರವಣಿಗೆಯಲ್ಲಿ ಡಿ.ಜೆ. ಬಳಕೆ ಮಾಡಿದ್ದು ಸಾರ್ವಜನಿಕರ ಮಾಹಿತಿ ಹಿನ್ನೆಲೆಯಲ್ಲಿ ಕಾವೂರು ಪೊಲೀಸರು ಮಧ್ಯಪ್ರವೇಶಿಸಿ ಡಿ.ಜೆ. ಸ್ಥಗಿತಗೊಳಿಸಿದ್ದಾರೆ.
ಅಲ್ಲದೆ, ಡಿಜೆಗೆ ಬಳಸಿರುವ ಉಪಕರಣಗಳನ್ನು ಮುಟ್ಟುಗೋಲು ಹಾಕಿದ್ದಾರೆ. ಇದು ಮಾತ್ರವಲ್ಲದೆ ಜನ್ಮಾಷ್ಟಮಿ ಕಾರ್ಯಕ್ರಮದ ಆಯೋಜಕರು ಹಾಗೂ ಡಿ.ಜೆ. ಸಂಗೀತ ಟ್ಯಾಬ್ಲೋ ವ್ಯವಸ್ಥೆ ಮಾಡಿದ ಸಂಘಟಕರ ಮೇಲೂ ಕಾವೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ರಾತ್ರಿ 11 ಗಂಟೆ ನಂತರ ಮೆರವಣಿಗೆ ನಡೆಸಬಾರದು, ಅದರ ಒಳಗಡೆ ಉತ್ಸವ ನಿಲ್ಲಿಸಬೇಕು. ಜೊತೆಗೆ ಡಿಜೆ ಹಾಕಿ ಕುಣಿಯುವುದು, ಕುಡಿದು ತೂರಾಡುವುದು ಇತ್ಯಾದಿ ಮಾಡಬಾರದು ಎಂದು ಮಾರ್ಗಸೂಚಿ ನೀಡಲಾಗಿತ್ತು.
Despite a clear ban on the use of DJ music during public festivals, organizers of the Mosaru Kudike celebration in Kavoor allegedly used loud DJ systems, prompting swift police intervention. The Kavoor Police seized sound equipment and have filed a case against the event organizers.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
21-02-26 05:01 pm
HK News Desk
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
21-02-26 09:30 pm
Mangalore Correspondent
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
21-02-26 05:50 pm
HK News Desk
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm
ಕೊಲೆ- ಆತ್ಮಹತ್ಯೆ-ನಾಪತ್ತೆ ಕತೆ ಕಟ್ಟಿದ್ದ ಮಹಿಳೆ ;...
21-02-26 02:22 pm
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm