ಬ್ರೇಕಿಂಗ್ ನ್ಯೂಸ್
16-08-25 09:19 pm Mangalore Correspondent ಕರಾವಳಿ
ಮಂಗಳೂರು, ಆ 16 : ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಯಲಹಂಕದ ಬಿಜೆಪಿ ಶಾಸಕ ಎಸ್ಆರ್ ವಿಶ್ವನಾಥ್ ನೇತೃತ್ವದಲ್ಲಿ ಧರ್ಮಸ್ಥಳ ಚಲೋ ನಡೆದಿದೆ.
400ಕ್ಕೂ ಹೆಚ್ಚು ಕಾರುಗಳಲ್ಲಿ ಬಂದ ವಿಶ್ವನಾಥ್ ಅವರಿಗೆ ಧರ್ಮಸ್ಥಳದ ದ್ವಾರಬಾಗಿಲಿನಲ್ಲಿ ಬಿಜೆಪಿ ಕಾರ್ಯಕರ್ತರು ಪುಷ್ಪವೃಷ್ಟಿ ಮಾಡುವ ಮೂಲಕ ಸ್ವಾಗತಿಸಿದರು. ಸುಳ್ಳಿಗೆ ಸೋಲು,ಧರ್ಮಕ್ಕೆ ಜಯ ಘೋಷಣೆ ಕೂಗುತ್ತಾ ಬಿಜೆಪಿಗರು ಘೋಷಣೆ ಮೊಳಗಿಸಿದರು.

ವಿಶ್ವನಾಥ್ ಮಾತನಾಡಿ, ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ. ಅವರಿಗೆ ಶಿಕ್ಷೆಯನ್ನು ಮಂಜುನಾಥ ಕೊಡಲಿ ಎಂದು ಪ್ರಾರ್ಥಿಸಿದರು.
ಸೌಜನ್ಯ ಪ್ರಕರಣದ ಬಗ್ಗೆ ತನಿಖೆ ಮಾಡಲಿ. ಅದಕ್ಕೆ ನಮ್ಮ ಅಡ್ಡಿ ಇಲ್ಲ, ಸ್ವಾಗತ ಮಾಡಿದ್ದೇವೆ, ಧರ್ಮಸ್ಥಳದ ಬುಡಕ್ಕೆ ಕೈ ಹಾಕುವ ಕೆಲಸ ಮಾಡುತ್ತಿದ್ದಾರೆ, ಮಂಜುನಾಥ ಸ್ವಾಮಿ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಎಂದರು.
ಮಂಜುನಾಥಸ್ವಾಮಿ ಶಕ್ತಿವಂತ ದೇವರು, ಯಾರು ಇಂತಹ ಅಪಪ್ರಚಾರ ಮಾಡಿದ್ದಾರೆ ಅವರಿಗೆ ಶಿಕ್ಷೆಯನ್ನು ಕೊಡಲಿ, ಸರ್ಕಾರ ಕೊಡುವ ಶಿಕ್ಷೆ ಬೇರೆ, ದೇವರು ಕೊಡುವ ಶಿಕ್ಷೆ ಬೇರೆ, ರಾಜ್ಯ, ದೇಶದಲ್ಲಿರುವ ಮಂಜುನಾಥಸ್ವಾಮಿ ಭಕ್ತರಿಗೆ ಘಾಸಿ ಆಗುವ ಕೆಲಸವನ್ನು ವಿಚಾರವಾದಿಗಳು, ಧರ್ಮ ವಿರೋಧಿಗಳು ಮಾಡಿಕೊಂಡು ಬರುತ್ತಿದ್ದಾರೆ ಎಂದು ದೂರಿದರು.
Condemning the alleged defamation campaign against Dharmasthala, BJP MLA from Yelahanka, S.R. Vishwanath, led a massive "Dharmasthala Chalo" rally on Friday. The rally saw participation from hundreds of BJP workers, with over 400 vehicles arriving at the temple town’s entrance.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 08:49 pm
HK News Desk
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm