ಬ್ರೇಕಿಂಗ್ ನ್ಯೂಸ್
16-08-25 09:19 pm Mangalore Correspondent ಕರಾವಳಿ
ಮಂಗಳೂರು, ಆ 16 : ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಯಲಹಂಕದ ಬಿಜೆಪಿ ಶಾಸಕ ಎಸ್ಆರ್ ವಿಶ್ವನಾಥ್ ನೇತೃತ್ವದಲ್ಲಿ ಧರ್ಮಸ್ಥಳ ಚಲೋ ನಡೆದಿದೆ.
400ಕ್ಕೂ ಹೆಚ್ಚು ಕಾರುಗಳಲ್ಲಿ ಬಂದ ವಿಶ್ವನಾಥ್ ಅವರಿಗೆ ಧರ್ಮಸ್ಥಳದ ದ್ವಾರಬಾಗಿಲಿನಲ್ಲಿ ಬಿಜೆಪಿ ಕಾರ್ಯಕರ್ತರು ಪುಷ್ಪವೃಷ್ಟಿ ಮಾಡುವ ಮೂಲಕ ಸ್ವಾಗತಿಸಿದರು. ಸುಳ್ಳಿಗೆ ಸೋಲು,ಧರ್ಮಕ್ಕೆ ಜಯ ಘೋಷಣೆ ಕೂಗುತ್ತಾ ಬಿಜೆಪಿಗರು ಘೋಷಣೆ ಮೊಳಗಿಸಿದರು.

ವಿಶ್ವನಾಥ್ ಮಾತನಾಡಿ, ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ. ಅವರಿಗೆ ಶಿಕ್ಷೆಯನ್ನು ಮಂಜುನಾಥ ಕೊಡಲಿ ಎಂದು ಪ್ರಾರ್ಥಿಸಿದರು.
ಸೌಜನ್ಯ ಪ್ರಕರಣದ ಬಗ್ಗೆ ತನಿಖೆ ಮಾಡಲಿ. ಅದಕ್ಕೆ ನಮ್ಮ ಅಡ್ಡಿ ಇಲ್ಲ, ಸ್ವಾಗತ ಮಾಡಿದ್ದೇವೆ, ಧರ್ಮಸ್ಥಳದ ಬುಡಕ್ಕೆ ಕೈ ಹಾಕುವ ಕೆಲಸ ಮಾಡುತ್ತಿದ್ದಾರೆ, ಮಂಜುನಾಥ ಸ್ವಾಮಿ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಎಂದರು.
ಮಂಜುನಾಥಸ್ವಾಮಿ ಶಕ್ತಿವಂತ ದೇವರು, ಯಾರು ಇಂತಹ ಅಪಪ್ರಚಾರ ಮಾಡಿದ್ದಾರೆ ಅವರಿಗೆ ಶಿಕ್ಷೆಯನ್ನು ಕೊಡಲಿ, ಸರ್ಕಾರ ಕೊಡುವ ಶಿಕ್ಷೆ ಬೇರೆ, ದೇವರು ಕೊಡುವ ಶಿಕ್ಷೆ ಬೇರೆ, ರಾಜ್ಯ, ದೇಶದಲ್ಲಿರುವ ಮಂಜುನಾಥಸ್ವಾಮಿ ಭಕ್ತರಿಗೆ ಘಾಸಿ ಆಗುವ ಕೆಲಸವನ್ನು ವಿಚಾರವಾದಿಗಳು, ಧರ್ಮ ವಿರೋಧಿಗಳು ಮಾಡಿಕೊಂಡು ಬರುತ್ತಿದ್ದಾರೆ ಎಂದು ದೂರಿದರು.
Condemning the alleged defamation campaign against Dharmasthala, BJP MLA from Yelahanka, S.R. Vishwanath, led a massive "Dharmasthala Chalo" rally on Friday. The rally saw participation from hundreds of BJP workers, with over 400 vehicles arriving at the temple town’s entrance.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm