ಬ್ರೇಕಿಂಗ್ ನ್ಯೂಸ್
25-12-20 12:43 pm Mangalore Correspondent ಕರಾವಳಿ
ಪುತ್ತೂರು, ಡಿ.25: ಮನೆಯಂಗಳದಲ್ಲಿ ಆಟವಾಡುತ್ತಿದ್ದ ಮೂರೂವರೆ ವರ್ಷದ ಮಗು ಸ್ಥಳೀಯ ತೋಟದಲ್ಲಿದ್ದ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಗುರುವಾರ ಸಂಜೆ ಪುತ್ತೂರು ತಾಲೂಕಿನ ಪಾಣಾಜೆ ಗ್ರಾಮದ ಅಪಿನಮೂಲೆ ಎಂಬಲ್ಲಿ ನಡೆದಿದೆ.
ಅಪಿನಮೂಲೆ ನಿವಾಸಿ ಅಬೂಬಕರ್ ಸಿದ್ದೀಕ್ ಮತ್ತು ಅಸ್ಮಾ ದಂಪತಿಯ ಪುತ್ರ ಮಹಮ್ಮದ್ ಸಾನಿದ್ ಮೃತಪಟ್ಟ ಮಗು. ಗುರುವಾರ ಸಂಜೆ ಮನೆಯ ವರಾಂಡದಲ್ಲಿ ಆಟವಾಡಿಕೊಂಡಿದ್ದ ಮಗು ಇದ್ದಕ್ಕಿದ್ದಂತೆ ನಾಪತ್ತೆಯಾಗಿತ್ತು. ಸುತ್ತಮುತ್ತ ಹುಡುಕಾಡಿದಾಗ ನೆರೆಯ ರಾಮ್ ಕುಮಾರ್ ಎಂಬವರಿಗೆ ಸೇರಿದ ತೋಟದ ಕೆರೆಯಲ್ಲಿ ಮಗು ಬಿದ್ದಿರುವುದು ಕಂಡುಬಂತೆನ್ನಲಾಗಿದೆ.
ತಕ್ಷಣ ಮಗುವನ್ನು ನೀರಿನಿಂದ ಮೇಲಕ್ಕೆತ್ತಿ ಪುತ್ತೂರು ಸರಕಾರಿ ಆಸ್ಪತ್ತೆಗೆ ಕರೆದೊಯ್ದರೂ ಅಷ್ಟರಲ್ಲಿ ಮಗು ಕೊನೆಯುಸಿರೆಳೆದಿತ್ತು ಎನ್ನಲಾಗಿದೆ. ಈ ಕುರಿತು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a Shocking incident, a 3-year-old baby died after it fell to the near by pond at House in Puttur.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm