ಬ್ರೇಕಿಂಗ್ ನ್ಯೂಸ್
25-12-20 12:43 pm Mangalore Correspondent ಕರಾವಳಿ
ಪುತ್ತೂರು, ಡಿ.25: ಮನೆಯಂಗಳದಲ್ಲಿ ಆಟವಾಡುತ್ತಿದ್ದ ಮೂರೂವರೆ ವರ್ಷದ ಮಗು ಸ್ಥಳೀಯ ತೋಟದಲ್ಲಿದ್ದ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಗುರುವಾರ ಸಂಜೆ ಪುತ್ತೂರು ತಾಲೂಕಿನ ಪಾಣಾಜೆ ಗ್ರಾಮದ ಅಪಿನಮೂಲೆ ಎಂಬಲ್ಲಿ ನಡೆದಿದೆ.
ಅಪಿನಮೂಲೆ ನಿವಾಸಿ ಅಬೂಬಕರ್ ಸಿದ್ದೀಕ್ ಮತ್ತು ಅಸ್ಮಾ ದಂಪತಿಯ ಪುತ್ರ ಮಹಮ್ಮದ್ ಸಾನಿದ್ ಮೃತಪಟ್ಟ ಮಗು. ಗುರುವಾರ ಸಂಜೆ ಮನೆಯ ವರಾಂಡದಲ್ಲಿ ಆಟವಾಡಿಕೊಂಡಿದ್ದ ಮಗು ಇದ್ದಕ್ಕಿದ್ದಂತೆ ನಾಪತ್ತೆಯಾಗಿತ್ತು. ಸುತ್ತಮುತ್ತ ಹುಡುಕಾಡಿದಾಗ ನೆರೆಯ ರಾಮ್ ಕುಮಾರ್ ಎಂಬವರಿಗೆ ಸೇರಿದ ತೋಟದ ಕೆರೆಯಲ್ಲಿ ಮಗು ಬಿದ್ದಿರುವುದು ಕಂಡುಬಂತೆನ್ನಲಾಗಿದೆ.
ತಕ್ಷಣ ಮಗುವನ್ನು ನೀರಿನಿಂದ ಮೇಲಕ್ಕೆತ್ತಿ ಪುತ್ತೂರು ಸರಕಾರಿ ಆಸ್ಪತ್ತೆಗೆ ಕರೆದೊಯ್ದರೂ ಅಷ್ಟರಲ್ಲಿ ಮಗು ಕೊನೆಯುಸಿರೆಳೆದಿತ್ತು ಎನ್ನಲಾಗಿದೆ. ಈ ಕುರಿತು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a Shocking incident, a 3-year-old baby died after it fell to the near by pond at House in Puttur.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 02:14 pm
HK News Staffer
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
26-06-26 04:26 pm
HK News Staffer
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm