ಬ್ರೇಕಿಂಗ್ ನ್ಯೂಸ್
17-08-25 11:06 pm Mangalore Correspondent ಕರಾವಳಿ
ಬಂಟ್ವಾಳ, ಆ.17 : ವಿಟ್ಲ ಬಳಿಯ ಸಿಪಿಸಿಆರ್ ಐ ಬಳಿತ ಪ್ರತಿಷ್ಠಿತ ದೇವಸ್ಯ ಬ್ರಾಹ್ಮಣ ಮನೆತನಕ್ಕೆ ಸೇರಿದ ಪ್ರಗತಿಪರ ಕೃಷಿಕ, ನಿವೃತ್ತ ವಿಜ್ಞಾನಿ, ಖ್ಯಾತ ಇಂಟೀರಿಯರ್ ಡಿಸೈನರ್ ಆಗಿದ್ದ ಕಿಶನ್ ಭಟ್ (55) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಿಶನ್ ಭಟ್ ಹಿಂದೆ ಹಲವು ವರ್ಷಗಳ ಕಾಲ ವಿಜ್ಞಾನಿಯಾಗಿದ್ದು ಆಬಳಿಕ ಕುಟುಂಬದಿಂದ ಬಂದ ಜಮೀನಿನಲ್ಲಿ ಕೃಷಿ ಮಾಡುತ್ತಿದ್ದರು. ಅಡಿಕೆ ತೋಟ ಸೇರಿದಂತೆ ಹೈನುಗಾರಿಕೆಯನ್ನು ದೊಡ್ಡ ಮಟ್ಟದಲ್ಲಿ ನಡೆಸುತ್ತಿದ್ದರು. ಇಬ್ಬರು ಮಕ್ಕಳು ಬೆಂಗಳೂರಿನಲ್ಲಿ ಕೆಲಸದಲ್ಲಿದ್ದಾರೆ. ಮನೆಯಲ್ಲಿ ಪತ್ನಿ ಜೊತೆಗೆ ವಾಸವಿದ್ದರು.
ಮನೆಯಲ್ಲಿ ಕೆಲಸಕ್ಕೆ ಕಾರ್ಮಿಕರನ್ನು ಇಟ್ಟುಕೊಂಡಿದ್ದರು. ದೊಡ್ಡ ದನಗಳನ್ನು ಸಾಕುತ್ತಿದ್ದ ಕಿಶನ್ ಭಟ್ ತಾನಾಯ್ತು ತನ್ನ ಕೆಲಸವಾಯ್ತು ಎಂಬಂತಿದ್ದ ಅತ್ಯಂತ ಸಾಧು ಸ್ವಭಾವದ ವ್ಯಕ್ತಿ. ಮನೆಯಲ್ಲಿ ಸಣ್ಣ ಮಟ್ಟದ ಮಾತಿನ ಜಗಳವಾಗಿ ನೊಂದು ಭಾನುವಾರ ಬೆಳಗ್ಗೆ ತನ್ನ ನೆಚ್ಚಿನ ಗೋವುಗಳನ್ನು ಕಟ್ಟಿದ್ದ ಹಟ್ಟಿಯಲ್ಲೇ ನೇಣು ಬಿಗಿದು ಸಾವಿಗೆ ಶರಣಾಗಿದ್ದಾರೆಂದು ತಿಳಿದುಬಂದಿದೆ.
ದೇವಸ್ಯ ಬ್ರಾಹ್ಮಣರ ಕುಟುಂಬದ ಬಹು ಶಿಸ್ತಿನ ಮತ್ತು ವಿದ್ಯಾವಂತ ಹಿನ್ನೆಲೆಯನ್ನು ಹೊಂದಿದ್ದು ಹೆಚ್ಚಿನವರು ದೊಡ್ಡ ಹುದ್ದೆಯಲ್ಲಿದ್ದಾರೆ. ಅಪಾರ ಕೃಷಿ ಜಮೀನು ಇದ್ದವರೂ ಇದ್ದಾರೆ. ಇಂಥ ಹಿನ್ನೆಲೆಯ ವ್ಯಕ್ತಿ ದಿಢೀರ್ ಸಾವಿಗೆ ಶರಣಾಗಿದ್ದು ಊರಿನ ಜನರನ್ನು ದಂಗುಬಡಿಸಿದೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a shocking incident, Kishan Bhat (55) — a well-known interior designer, progressive farmer, and retired scientist — reportedly died by suicide at his residence near CPCRI, Vittla.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm