ಬ್ರೇಕಿಂಗ್ ನ್ಯೂಸ್
10-08-20 02:15 pm Headline Karnataka News Network ಕರಾವಳಿ
ನವದೆಹಲಿ: ಕಾಂಗ್ರೆಸ್ ಬಂಡಾಯ ನಾಯಕ ಸಚಿನ್ ಪೈಲಟ್ ಸೋಮವಾರ(ಆಗಸ್ಟ್ 10, 2020) ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿರುವುದಾಗಿ ವರದಿ ತಿಳಿಸಿದೆ.
ಮೂಲಗಳ ಪ್ರಕಾರ, ರಾಹುಲ್ , ಪ್ರಿಯಾಂಕಾ ಜತೆಗಿನ ಮಾತುಕತೆ ನಡೆಸಿರುವ ಬೆಳವಣಿಗೆ ಸಚಿನ್ ಪೈಲಟ್ ಗೆ ತೃಪ್ತಿ ತಂದಿದ್ದು, ಬಹುತೇಕ ರಾಜಸ್ಥಾನ್ ರಾಜಕೀಯ ಜಿದ್ದಾಜಿದ್ದಿ ಕೊನೆಗೊಳ್ಳುವ ಸಾಧ್ಯತೆ ಇದ್ದಿರುವುದಾಗಿ ವಿವರಿಸಿದೆ.
ರಾಹುಲ್, ಪ್ರಿಯಾಂಕಾ ಜತೆಗಿನ ಮಾತುಕತೆ ವೇಳೆ ಸಚಿನ್ ಪೈಲಟ್ ತನ್ನ(ಮೂರು) ಬೇಡಿಕೆಯ ಪಟ್ಟಿಯನ್ನು ಇಟ್ಟಿದ್ದು, ಬೇಡಿಕೆ ಈಡೇರಿಸಿದರೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ಧದ ಬಂಡಾಯ ಅಂತ್ಯಗೊಳಿಸುವುದಾಗಿ ತಿಳಿಸಿದ್ದಾರೆ ಎಂದು ವರದಿ ಹೇಳಿದೆ.
ಸಚಿನ್ ಪೈಲಟ್ ಹಾಗೂ 18 ಮಂದಿ ರಾಜಸ್ಥಾನ್ ಶಾಸಕರು ಬಂಡಾಯ ಸಾರಿದ ಹಿನ್ನೆಲೆಯಲ್ಲಿ ರಾಜಕೀಯ ಬಿಕ್ಕಟ್ಟು ಸೃಷ್ಟಿಯಾಗಿತ್ತು. ಪೈಲಟ್ ಹಾಗೂ ಹಾಗೂ ಆಪ್ತ ಶಾಸಕರು ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಗದ್ದುಗೆಯಿಂದ ಇಳಿಸಿ ಭಾರತೀಯ ಜನತಾ ಪಕ್ಷ ಸೇರ್ಪಡೆಗೊಳ್ಳುವ ಸಾಧ್ಯತೆ ಇದ್ದಿರುವುದಾಗಿ ಊಹಾಪೋಹ ಹಬ್ಬಿತ್ತು.
ಇದೆಲ್ಲಾ ಸತ್ಯಕ್ಕೆ ದೂರವಾದ ವಿಷಯ ಎಂದಿರುವ ಸಚಿನ್ ಪೈಲಟ್ ತಾನು ಯಾರನ್ನೂ ಭೇಟಿಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ ತಾವು ರಾಹುಲ್ ಮತ್ತು ಪ್ರಿಯಾಂಕಾ ಜತೆ ನಡೆಸಿದ ಮಾತುಕತೆಯಲ್ಲಿ ಬೇಡಿಕೆಗಳ ಪಟ್ಟಿಯನ್ನು ನೀಡಿರುವುದಾಗಿ ತಿಳಿಸಿದ್ದಾರೆ.
ಏನಿದು ಮೂರು ಬೇಡಿಕೆ:
1)ಸಚಿನ್ ಪೈಲಟ್ ಮುಂದಿನ ಮುಖ್ಯಮಂತ್ರಿ ಎಂದು ಸಾರ್ವಜನಿಕವಾಗಿ ಘೋಷಿಸಬೇಕು
2)ಒಂದು ಅದು ಸಾಧ್ಯವಾಗದಿದ್ದರೆ, ಸಚಿನ್ ಪೈಲಟ್ ಗುಂಪಿನ ಇಬ್ಬರು ಹಿರಿಯ ಮುಖಂಡರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡಬೇಕು ಮತ್ತು ಉಳಿದ ಶಾಸಕರನ್ನು ಕ್ಯಾಬಿನೆಟ್ ಅಥವಾ ನಿಗಮ, ಮಂಡಳಿ, ಕಾರ್ಪೋರೇಶನ್ ಗಳಿಗೆ ನೇಮಕ ಮಾಡಬೇಕು. ಸಚಿನ್ ಪೈಲಟ್ ಗೆ ದಿಲ್ಲಿಯಲ್ಲಿ ಕಾಂಗ್ರೆಸ್ ಜನರಲ್ ಸೆಕ್ರೆಟರಿ ಹುದ್ದೆ ನೀಡಬೇಕು.
3)ಗೌರವಯುತವಾಗಿ ಪಕ್ಷಕ್ಕೆ ವಾಪಸ್ ಆದ ಮೇಲೆ, ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ರಾಹುಲ್ ಗಾಂಧಿ ನೀಡಿರುವ ಭರವಸೆಯನ್ನು ಈಡೇರಿಸುವುದಾಗಿ ಸಾರ್ವಜನಿಕವಾಗಿ ಘೋಷಿಸಬೇಕು.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 03:08 pm
HK News Staffer
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm