ಬ್ರೇಕಿಂಗ್ ನ್ಯೂಸ್
21-08-25 02:05 pm Mangalore Correspondent ಕರಾವಳಿ
ಮಂಗಳೂರು, ಆ.21 :ಟಿಪ್ಪರ್ ಲಾರಿಯೊಂದು ಬೈಕ್ ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ಹಿಂಬದಿ ಸವಾರೆಯಾಗಿದ್ದ ಯುವತಿ ರಸ್ತೆಗೆ ಬಿದ್ದು, ಟಿಪ್ಪರ್ ಲಾರಿ ಹರಿದ ಪರಿಣಾಮ ಆಕೆ ಸ್ಥಳದಲ್ಲೇ ಸಾವನಪ್ಪಿದ ಘಟನೆ ಎಂ.ಆರ್.ಪಿ.ಎಲ್. ಕಾರ್ಗೋ ಗೇಟ್ ಬಳಿ ನಡೆದಿದೆ.
ಉತ್ತರ ಕನ್ನಡ ಮೂಲದ ಪ್ರಸ್ತುತ ಕಾಟಿಪಳ್ಳ ಕೈಕಂಬದಲ್ಲಿ ವಾಸವಿದ್ದ ಶ್ವೇತಾ (20) ಮೃತ ಯುವತಿ. ಬೈಕ್ ಚಲಾಯಿಸುತ್ತಿದ್ದ ಅವರ ಸಹೋದರ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.
ಶ್ವೇತಾ ಅವರು ಕಾಟಿಪಳ್ಳ ಕೈಕಂಬದಿಂದ ಸುರತ್ಕಲ್ ಕಡೆಗೆ ತನ್ನ ಸೋದರನ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದ್ದು ರಸ್ತೆಗೆ ಬಿದ್ದ ಶ್ವೇತಾ ಅವರ ಮೇಲೆ ಲಾರಿ ಹರಿದಿದ್ದು, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಟಿಪ್ಪರ್ ಚಾಲಕ ಲಾರಿ ಬಿಟ್ಟು ಪರಾರಿಯಾಗಿದ್ದಾನೆ.
ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿ ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ.
In a tragic road accident near the MRPL Cargo Gate in Katipalla, a young woman riding pillion on a bike died on the spot after a tipper truck rammed into the bike from behind.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm