ಬ್ರೇಕಿಂಗ್ ನ್ಯೂಸ್
21-08-25 02:05 pm Mangalore Correspondent ಕರಾವಳಿ
ಮಂಗಳೂರು, ಆ.21 :ಟಿಪ್ಪರ್ ಲಾರಿಯೊಂದು ಬೈಕ್ ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ಹಿಂಬದಿ ಸವಾರೆಯಾಗಿದ್ದ ಯುವತಿ ರಸ್ತೆಗೆ ಬಿದ್ದು, ಟಿಪ್ಪರ್ ಲಾರಿ ಹರಿದ ಪರಿಣಾಮ ಆಕೆ ಸ್ಥಳದಲ್ಲೇ ಸಾವನಪ್ಪಿದ ಘಟನೆ ಎಂ.ಆರ್.ಪಿ.ಎಲ್. ಕಾರ್ಗೋ ಗೇಟ್ ಬಳಿ ನಡೆದಿದೆ.
ಉತ್ತರ ಕನ್ನಡ ಮೂಲದ ಪ್ರಸ್ತುತ ಕಾಟಿಪಳ್ಳ ಕೈಕಂಬದಲ್ಲಿ ವಾಸವಿದ್ದ ಶ್ವೇತಾ (20) ಮೃತ ಯುವತಿ. ಬೈಕ್ ಚಲಾಯಿಸುತ್ತಿದ್ದ ಅವರ ಸಹೋದರ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.
ಶ್ವೇತಾ ಅವರು ಕಾಟಿಪಳ್ಳ ಕೈಕಂಬದಿಂದ ಸುರತ್ಕಲ್ ಕಡೆಗೆ ತನ್ನ ಸೋದರನ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದ್ದು ರಸ್ತೆಗೆ ಬಿದ್ದ ಶ್ವೇತಾ ಅವರ ಮೇಲೆ ಲಾರಿ ಹರಿದಿದ್ದು, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಟಿಪ್ಪರ್ ಚಾಲಕ ಲಾರಿ ಬಿಟ್ಟು ಪರಾರಿಯಾಗಿದ್ದಾನೆ.
ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿ ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ.
In a tragic road accident near the MRPL Cargo Gate in Katipalla, a young woman riding pillion on a bike died on the spot after a tipper truck rammed into the bike from behind.
21-08-25 02:03 pm
HK News Desk
Mangalore Electric Auto, High Court: ಮಂಗಳೂರಿನ...
21-08-25 12:58 pm
Dharmasthala Case: ಧರ್ಮಸ್ಥಳ ಪ್ರಕರಣ ; ಎಫ್ಎಸ್ಎಲ...
20-08-25 10:54 pm
Congress MP Sasikanth Senthil, Janardhana Red...
20-08-25 09:54 pm
Heart Attack, Mangalore, Bangalore: 3 ವರ್ಷದಲ್...
20-08-25 12:33 pm
21-08-25 12:54 pm
HK News Desk
ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದಿದ್ದರೆ, ಟ್ರಾಫಿಕ್...
20-08-25 10:56 pm
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
21-08-25 03:44 pm
Mangalore Correspondent
MRPL Accident, Mangalore: ಕಾಟಿಪಳ್ಳ ; ಟಿಪ್ಪರ್...
21-08-25 02:05 pm
Mahesh Shetty Timarodi, Udupi Police, BL Sant...
21-08-25 11:57 am
MLA Vedavyas Kamath: ಶ್ರೀಕೃಷ್ಣ ಜನ್ಮಾಷ್ಟಮಿಯ ಸಂ...
20-08-25 10:19 pm
Ananya–Sujatha Bhatt Case, Lawyer Manjunath:...
20-08-25 04:28 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm