ಬ್ರೇಕಿಂಗ್ ನ್ಯೂಸ್
23-08-25 03:04 pm Mangalore Correspondent ಕರಾವಳಿ
ಮಂಗಳೂರು, ಆ.23 : ಧರ್ಮಸ್ಥಳದಲ್ಲಿ ಹೆಣ ಹೂತ ಪ್ರಕರಣ ಸಂಬಂಧಿಸಿ ಎಸ್ಐಟಿ ಅಧಿಕಾರಿಗಳು ಬಂಧಿಸಿರುವ ದೂರುದಾರ ವ್ಯಕ್ತಿಯನ್ನು ಬೆಳ್ತಂಗಡಿ ಕೋರ್ಟಿಗೆ ಹಾಜರುಪಡಿಸಿದ್ದು ನ್ಯಾಯಾಧೀಶರು ಪೊಲೀಸರ ಕೋರಿಕೆಯಂತೆ ಹತ್ತು ದಿನ ಕಸ್ಟಡಿಗೆ ನೀಡಿದ್ದಾರೆ.
ಎಸ್ಐಟಿ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರುಪಡಿಸಿದ ವೇಳೆಯೂ ದೂರುದಾರ ವ್ಯಕ್ತಿ ತಾನು ಹೆಣಗಳನ್ನು ಹೂತಿದ್ದು ನಿಜ ಎಂದು ಹೇಳಿದ್ದಾನೆ. ಆದರೆ ಶವ ಹೂತ ಜಾಗದಲ್ಲಿ ಸಾಕ್ಷ್ಯಗಳು ಸಿಗದ ಬಗ್ಗೆ ಪೊಲೀಸರು ಕೋರ್ಟ್ ಮುಂದೆ ಹೇಳಿದ್ದು, ಹೆಚ್ಚಿನ ತನಿಖೆಗಾಗಿ ಈತನನ್ನು ವಶಕ್ಕೆ ಪಡೆದಿರುವುದಾಗಿ ಮತ್ತು ವಿಚಾರಣೆ ಉದ್ದೇಶಕ್ಕಾಗಿ ಕಸ್ಟಡಿಗೆ ನೀಡುವಂತೆ ಕೇಳಿಕೊಂಡಿದ್ದಾರೆ.
ಸೆ.3ರ ವರೆಗೆ ಕಸ್ಟಡಿಗೆ ನೀಡಿದ್ದು ಅಲ್ಲಿಯ ವರೆಗೂ ದೂರುದಾರನಿಗೆ ಫುಲ್ ಡ್ರಿಲ್ ಮಾಡಲಿದ್ದಾರೆ. ಈ ವ್ಯಕ್ತಿಯನ್ನು ಮಂಡ್ಯ ಜಿಲ್ಲೆಯ ಮೂಲದ ಚಿನ್ನಯ್ಯ ಎಂದು ಗುರುತಿಸಲಾಗಿದೆ. ದೂರುದಾರ ಮಾತ್ರ ತಾನು ಹೆಣ ಹೂತಿದ್ದು ಸತ್ಯ ಎಂದು ಹೇಳುತ್ತಿರುವುದರಿಂದ ಆತನ ಜೊತೆಗಿದ್ದವರನ್ನೂ ಕರೆದು ತನಿಖೆಗೆ ಒಳಪಡಿಸುವ ಸಾಧ್ಯತೆಯಿದೆ. ಇದೇ ವೇಳೆ, ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದು ದೂರುದಾರ ವ್ಯಕ್ತಿಯ ಬಂಧನ ಆಗಿರುವುದು ನಿಜ. ತನಿಖೆಯ ಬಗ್ಗೆ ನಾವು ಏನೂ ಹೇಳಲು ಆಗುವುದಿಲ್ಲ. ಎಸ್ಐಟಿ ತಂಡ ತನಿಖೆ ನಡೆಸುತ್ತಿದ್ದು ಅವರಿಗೆ ಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಈ ಹೊತ್ತಿನಲ್ಲಿ ಯಾವುದೇ ನಿರ್ಧಾರಕ್ಕೆ ಬರುವುದು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
In connection with the alleged Dharmasthala buried bodies case, the Special Investigation Team (SIT) has secured 10 days’ custody of the complainant, who was arrested earlier this week. The accused, identified as Chinnayya from Mandya district, was produced before the Beltangady court on Friday.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 01:09 pm
Mangalore Correspondent
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm