ಬ್ರೇಕಿಂಗ್ ನ್ಯೂಸ್
26-08-25 10:18 pm Mangalore Correspondent ಕರಾವಳಿ
ಮಂಗಳೂರು, ಆ 26 : ಸಾಮಾಜಿಕ ಹೋರಾಟದಲ್ಲಿ ಗುರುತಿಸಿಕೊಂಡಿರುವ ವಸಂತ್ ಗಿಳಿಯಾರ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಕರ್ನಾಟಕ SYRO ಮಲಬಾರ್ ಕೆತೋಲಿಕ್ ಅಸೋಸಿಯೇಷನ್ ದೂರು ನೀಡಿದೆ.
ಬೆಳ್ತಂಗಡಿ ತಾಲೂಕಿನ ಕ್ರೈಸ್ತರ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ ಎಂದು ದೂರು ನೀಡಿದೆ. ಗಿಳಿಯಾರ್ ವಿರುದ್ಧ ಧರ್ಮ ಸಮುದಾಯಗಳನ್ನು ಎತ್ತಿ ಕಟ್ಟಿದ ಆರೋಪವನ್ನ ಮಾಡಲಾಗಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆಸಿದ ಧರ್ಮ ಸಂರಕ್ಷಣಾ ಸಭೆಯಲ್ಲಿ ವಸಂತ್ ಗಿಳಿಯಾರ್ ಭಾಷಣ ಮಾಡಿದ್ದರು.
ಧರ್ಮಸ್ಥಳದ ಬೆಳ್ತಂಗಡಿ ಭಾಗದಲ್ಲಿ ಕ್ರೈಸ್ತ ಮಿಷನರಿಗಳ ಪ್ರಭಾವ ಹೆಚ್ಚಾಗಿದೆ. ಮಿಷನರಿಗಳ ಪ್ರಭಾವದಿಂದ ಹಿಂದೂಗಳ ತುಳಸಿ ಕಟ್ಟೆ ಒಡೆಯಲಾಗಿದೆ. ತುಳಸಿ ಕಟ್ಟೆ ಒಡೆದು ಶಿಲುಬೆ ಇಡಲಾಗಿದೆ. 1983 ರಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಪ್ರಾರಂಭವಾದ ನಂತರ ಈ ಕೃತ್ಯ ನಿಂತಿದೆ. ಆಮಿಷಗಳಿಗೆ ಬಲಿಯಾಗದಂತೆ ಗ್ರಾಮ ಅಭಿವೃದ್ಧಿ ಯೋಜನೆ ನೋಡಿಕೊಂಡಿದೆ ಎಂದಿದ್ದಾರೆ.
ಆ ಮೂಲಕ ಸಾರ್ವಜನಿಕವಾಗಿ ಗಿಳಿಯಾರ್ ಸುಳ್ಳು ಆರೋಪ ಮಾಡಿದ್ದಾರೆ. ಅವರ ಹೇಳಿಕೆ ವಿರುದ್ಧ ಯಾವುದೇ ಠಾಣೆಗಳಲ್ಲಿ ದೂರು ದಾಖಲಾಗಿಲ್ಲ. ದಂಗೆ ಏಳುವಂತೆ ಪ್ರೇರೇಪಿಸುವ ಉದ್ದೇಶದಿಂದ ಈ ಭಾಷಣ ಮಾಡಿದ್ದಾರೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ನಮಗೆ ಉತ್ತಮ ಅಭಿಪ್ರಾಯವಿದೆ. ಆದರೆ ಗಿಳಿಯಾರ್ ಕಟ್ಟುಕಥೆಯನ್ನ ಕಟ್ಟಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದೆ.
A case has been registered against social activist Vasanth Giliyar at the Belthangady police station following a complaint by the Karnataka Syro-Malabar Catholic Association. The complaint accuses Giliyar of spreading false information and inciting communal tension through his recent speech.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm