ಬ್ರೇಕಿಂಗ್ ನ್ಯೂಸ್
27-08-25 08:46 pm Mangalore Correspondent ಕರಾವಳಿ
ಸುಳ್ಯ, ಆ.27: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿ, ಪ್ರಸ್ತುತ ಜೈಲಿನಲ್ಲಿರುವ ಮಹಮ್ಮದ್ ಇಕ್ಬಾಲ್ ಎಂಬಾತ ಪ್ರತಿನಿಧಿಸುತ್ತಿದ್ದ ಬೆಳ್ಳಾರೆ ಗ್ರಾಮ ಪಂಚಾಯತ್ ಸದಸ್ಯತ್ವ ರದ್ದು ಮಾಡಲಾಗಿದೆ.
ಬೆಳ್ಳಾರೆ ಗ್ರಾ.ಪಂ.ನ 1ನೇ ವಾರ್ಡ್ ಚುನಾಯಿತ ಸದಸ್ಯನಾಗಿದ್ದ ಕೆ. ಮಹಮ್ಮದ್ ಇಕ್ಬಾಲ್ 2024-25ನೇ ಸಾಲಿನ ಆಸ್ತಿ ಮತ್ತು ಹೊಣೆಗಾರಿಕೆಯ ಘೋಷಣೆಯನ್ನು ನಿಗದಿತ ಅವಧಿಯೊಳಗೆ ದಾಖಲಿಸದೇ ಇರುವ ಕಾರಣ, ರಾಜ್ಯ ಚುನಾವಣಾ ಆಯೋಗದ ಆದೇಶದಂತೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 43(ಬಿ)(4)ರಡಿ ಗ್ರಾ.ಪಂ. ಸದಸ್ಯತ್ವದಿಂದ ತೆಗೆದುಹಾಕಿ ಹಾಗೂ ಆ ಸ್ಥಾನವು ಖಾಲಿಯಾಗಿದೆ ಎಂದು ಘೋಷಿಸಲಾಗಿದೆ.
ಈ ಬಗ್ಗೆ ಚುನಾವಣ ಆಯೋಗವು ಬೆಳ್ಳಾರೆ ಗ್ರಾ.ಪಂ.ಗೆ ಪತ್ರದ ಮೂಲಕ ಮಾಹಿತಿ ನೀಡಿದೆ. ನಿಷೇಧಿತ ಪಿಎಫ್ಐ ಸಂಘಟನೆ ಸದಸ್ಯನಾಗಿದ್ದು ಪ್ರಕರಣ ಸಂಬಂಧಿಸಿ ಎರಡು ವರ್ಷಗಳಿಂದ ಜೈಲಿನಲ್ಲಿರುವುದರಿಂದ ಇಕ್ಬಾಲ್ ಸ್ವಯಂ ಆಗಿ ತನ್ನ ಆಸ್ತಿ ಘೋಷಣೆ ಮಾಡಲು ಸಾಧ್ಯವಾಗದಿದ್ದರಿಂದ ಚುನಾವಣಾ ಆಯೋಗದ ನಿಯಮದಂತೆ ಪಂಚಾಯತ್ ಸದಸ್ಯತ್ವದಿಂದ ಅನರ್ಹ ಮಾಡಲಾಗಿದೆ.
Mohammad Iqbal, an accused in the murder case of BJP youth leader Praveen Nettaru and currently lodged in jail, has been disqualified from his position as a member of the Bellare Gram Panchayat.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 06:28 pm
HK News Desk
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm