ಬ್ರೇಕಿಂಗ್ ನ್ಯೂಸ್
25-12-20 04:18 pm Mangalore Correspondent ಕರಾವಳಿ
ಪುತ್ತೂರು, ಡಿ.25: ಮನೆಯ ತೋಟದಲ್ಲಿ ಅಡಿಕೆ ಕೊಯ್ಯುತ್ತಿದ್ದ ವೇಳೆ ವಿದ್ಯುತ್ ಶಾಕ್ ತಗುಲಿ ಮಂಗಳೂರಿನ ಉದ್ಯಮಿಯೊಬ್ಬರು ಮೃತಪಟ್ಟ ಘಟನೆ ಇಲ್ಲಿನ ಅಜ್ಜಿಕಲ್ಲು ಎಂಬಲ್ಲಿ ನಡೆದಿದೆ.
ಮಂಗಳೂರಿನ ಬಿಜೈನಲ್ಲಿ ಜೆಡಿಎ ಇನ್ ಫೋಟೆಕ್ ಹೆಸರಿನಲ್ಲಿ ಶಾಪ್ ಹೊಂದಿದ್ದ ರವೀಂದ್ರ ಪೂಜಾರಿ (32) ಮೃತರು.
ರವೀಂದ್ರ ಮೂಲತಃ ಪುತ್ತೂರು ತಾಲೂಕಿನ ಅಜ್ಜಿಕಲ್ಲು ನಿವಾಸಿಯಾಗಿದ್ದು ಕ್ರಿಸ್ಮಸ್ ರಜೆಯ ಹಿನ್ನೆಲೆಯಲ್ಲಿ ಊರಿಗೆ ತೆರಳಿದ್ದರು. ಮನೆಯಲ್ಲಿ ಅಡಿಕೆ ತೋಟಕ್ಕೆ ತೆರಳಿದ್ದ ವೇಳೆ, ಅಲ್ಯುಮಿನಿಯಂ ಕೊಕ್ಕೆಯಿಂದ ಅಡಿಕೆ ಕೊಯ್ಯಲು ಹೋಗಿದ್ದರು. ಈ ವೇಳೆ ವಿದ್ಯುತ್ ತಂತಿಯ ಶಾಕ್ ತಗುಲಿದ್ದು ಸ್ಥಳದಲ್ಲೇ ನೆಲಕ್ಕೆ ಅಪ್ಪಳಿಸಿದ್ದಾರೆ. ಶಾಕ್ ಮತ್ತು ನೆಲಕ್ಕಪ್ಪಳಿಸಿದ ವೇಗಕ್ಕೆ ರವೀಂದ್ರ ಅವರಿಗೆ ಪ್ರಜ್ಞೆ ತಪ್ಪಿದ್ದು ಕೂಡಲೇ ಪುತ್ತೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವೈದ್ಯರು ಪರೀಕ್ಷೆ ನಡೆಸಿ, ಮೃತಪಟ್ಟಿರುವ ಬಗ್ಗೆ ತಿಳಿಸಿದ್ದಾರೆ.
Mangalore Businessman dies of Electrocution in Puttur. The deceased has been identified as Ravindra Poojary (32).
20-03-25 01:07 pm
Bangalore Correspondent
Kalaburagi police suspended, playing cards: ಇ...
20-03-25 12:18 pm
Raichur Accident, Bike Lorry: ಬೈಕ್ಗೆ ಡಿಕ್ಕಿ...
19-03-25 04:42 pm
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
20-03-25 07:19 pm
HK News Desk
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
20-03-25 05:29 pm
HK News Staff
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm