ಬ್ರೇಕಿಂಗ್ ನ್ಯೂಸ್
28-08-25 11:27 am Mangalore Correspondent ಕರಾವಳಿ
ಮಂಗಳೂರು, ಅ.28 : ತನ್ನ ಮಗಳು ಅನನ್ಯಾ ಭಟ್ ಧರ್ಮಸ್ಥಳದಲ್ಲಿ ಕಾಣೆಯಾಗಿದ್ದಾಳೆ ಎಂದು ದೂರು ನೀಡಿ ಸಂಚಲನ ಮೂಡಿಸಿದ್ದ ಸುಜಾತಾ ಭಟ್, ಎಸ್ಐಟಿ ಅಧಿಕಾರಿಗಳ ಪ್ರಶ್ನಾವಳಿ ಕೇಳುತ್ತಲೇ ತನ್ನ ದೂರನ್ನೇ ವಾಪಸ್ ಪಡೆಯುವ ಮಾತನ್ನಾಡಿದ್ದಾರೆ. ದಯವಿಟ್ಟು ನನ್ನನ್ನು ಬಿಟ್ಟು ಬಿಡಿ, ನಾನು ದೂರು ಹಿಂಡೆಯುತ್ತೇನೆ ಎಂದು ಸುಜಾತ ಭಟ್, ಎಸ್ಐಟಿ ಅಧಿಕಾರಿಗಳ ಮುಂದೆ ಅಲವತ್ತುಕೊಂಡಿದ್ದಾರೆ.
ಆ.22ರ ಬದಲು 26ರ ಬೆಳಗ್ಗೆ 5 ಗಂಟೆಗೆ ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಆಗಮಿಸಿದ್ದ ಸುಜಾತಾ ಭಟ್ ಅವರನ್ನು ಎಸ್ಪಿ ಜಿತೇಂದ್ರ ದಯಾಮ ವಿಚಾರಣೆ ನಡೆಸಿದ್ದಾರೆ. ಈ ವೇಳೆ, ಹಲವಾರು ಮಾಹಿತಿಗಳನ್ನು ಕೇಳಿದ್ದು ಕೆಲವೊಂದು ಪ್ರಶ್ನೆಗಳಿಗೆ ಉತ್ತರಿಸಲಾಗದೆ ಸುಜಾತಾ ಬಳಲಿದ್ದಾರೆ. ಸತತ ಎರಡನೇ ದಿನವೂ ವಿಚಾರಣೆ ನಡೆಸಿದ್ದು ದೂರಿಗೆ ಸಂಬಂಧಿಸಿ ಖಚಿತ ಮಾಹಿತಿಗಳನ್ನು ನೀಡಲು ಸುಜಾತಾ ಭಟ್ ವಿಫಲವಾಗಿದ್ದಾರೆ.
ಇದರಿಂದಾಗಿ ಸುಜಾತಾ ತನ್ನ ದೂರನ್ನು ಹಿಂಪಡೆಯುತ್ತೇನೆ, ದಯವಿಟ್ಟು ಬಿಟ್ಟು ಬಿಡಿ ಎಂದು ಗೋಗರೆದಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ. ಆದರೆ ಎಸ್ಐಟಿ ತಂಡ ಅವರನ್ನು ಹಾಗೆಯೇ ಬಿಟ್ಟು ಕಳುಹಿಸಲು ಒಪ್ಪಿಲ್ಲ. ತನ್ನ ಮಗಳು ಕಾಣೆಯಾಗಿದ್ದಾಳೆಂದು ಕಾಲ್ಪನಿಕ ಕತೆ ಸೃಷ್ಟಿಸಿ, ಸರ್ಕಾರಿ ವ್ಯವಸ್ಥೆಯನ್ನೇ ಯಾಮಾರಿಸಿದ ಆರೋಪ ಅವರ ಮೇಲಿದ್ದು ಪ್ರತ್ಯೇಕ ಪ್ರಕರಣ ದಾಖಲಿಸಿ ಅರೆಸ್ಟ್ ಮಾಡುವ ಸಾಧ್ಯತೆ ಇದೆ.
ಉಡುಪಿ ಜಿಲ್ಲೆಯ ಪರ್ಕಳ ಮೂಲದವರಾದ ಸುಜಾತ ಭಟ್ ಕುಟುಂಬಕ್ಕೆ ಸೇರಿದ ಭೂಮಿಯನ್ನು ಧರ್ಮಸ್ಥಳಕ್ಕೆ ಬಿಟ್ಟು ಕೊಡಲಾಗಿತ್ತು. ಇದೇ ಸಿಟ್ಟಿನಿಂದ ಧರ್ಮಸ್ಥಳವನ್ನು ಟಾರ್ಗೆಟ್ ಮಾಡಿ ಈ ರೀತಿ ಹಗ ತೀರಿಸಲು ಮುಂದಾಗಿದ್ದರು ಎಂದು ಹೇಳಲಾಗುತ್ತಿದೆ. ಆದರೆ ಅವರ ಪೊಲೀಸ್ ದೂರು ಅವರಿಗೇ ಮುಳುವಾಗಿ ಪರಿಣಮಿಸಿದೆ.
Sujata Bhatt, who had stirred controversy by filing a complaint alleging that her daughter Ananya Bhatt had gone missing in Dharmasthala, has now reportedly expressed her desire to withdraw the case. During an intense interrogation session by the Special Investigation Team (SIT), Bhatt is said to have broken down, pleading with officials to release her, saying, “Please let me go, I want to withdraw the case.”
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm