ಬ್ರೇಕಿಂಗ್ ನ್ಯೂಸ್
25-12-20 04:52 pm Mangalore Correspondent ಕರಾವಳಿ
ಮಂಗಳೂರು, ಡಿ.25: ಗ್ರಾಮೀಣ ಭಾಗದ ಜನರು ಪಾನ್ ಕಾರ್ಡ್, ಚಾಲನಾ ಪರವಾನಿಗೆ, ಪಾಸ್ಪೋರ್ಟ್ಗೆ ಅರ್ಜಿ ಹಾಕಲು ಇನ್ನು ಆಯಾ ಕಚೇರಿಗಳಿಗೇ ಅಲೆದಾಡಬೇಕಿಲ್ಲ. ಗ್ರಾಮೀಣ ಭಾಗದ ಆಯ್ದ ಅಂಚೆ ಕಚೇರಿಗಳಲ್ಲಿ ಕಾಮನ್ ಸರ್ವಿಸ್ ಸೆಂಟರ್ ಆರಂಭಿಸಲಾಗಿದೆ ಎಂದು ಮಂಗಳೂರು ಪ್ರಧಾನ ಅಂಚೆ ಅಧೀಕ್ಷಕ ಶ್ರೀಹರ್ಷ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮಂಗಳೂರು ಅಂಚೆ ವಿಭಾಗಕ್ಕೊಳಪಡುವ 27 ಅಂಚೆ ಕಚೇರಿಗಳಲ್ಲಿ ಕಾಮನ್ ಸರ್ವಿಸ್ ಸೆಂಟರ್ಗಳನ್ನು ತೆರೆಯಲಾಗಿದೆ.

ಮಂಗಳೂರಿನ ಪ್ರಧಾನ ಅಂಚೆ ಕಚೇರಿ, ಕುಲಶೇಖರ ಪ್ರಧಾನ ಅಂಚೆ ಕಚೇರಿ, ಹಂಪನಕಟ್ಟೆ, ಕೊಡಿಯಾಲ್ ಬೈಲ್, ಕಂಕನಾಡಿ, ಅಶೋಕ ನಗರ, ಬಿಜೈ, ಬಲ್ಮಠ, ಸುರತ್ಕಲ್, ಮುಲ್ಕಿ, ಬಜ್ಪೆ, ಪಣಂಬೂರು, ಕೊಂಚಾಡಿ, ಕಿನ್ನಿಗೋಳಿ, ಕಾಟಿಪಳ್ಳ, ಕೊಣಾಜೆಯ ಮಂಗಳ ಗಂಗೋತ್ರಿ, ಕಿನ್ನಿಕಂಬ್ಳ, ಗಂಜಿಮಠ, ಹಳೆಯಂಗಡಿ, ಬೆಳ್ಮಣ್, ಮುಂಡ್ಕೂರು, ಕಾವೂರು, ಕೂಳೂರು, ಕುಳಾಯಿ, ಪಡೀಲ್, ವಾಮಂಜೂರು ಮತ್ತು ಉಳ್ಳಾಲ ಅಂಚೆ ಕಚೇರಿಗಳಲ್ಲಿ ಸರ್ವಿಸ್ ಸೆಂಟರ್ಗಳು ಕಾರ್ಯ ನಿರ್ವಹಿಸುತ್ತಿವೆ.
ಸಾರ್ವಜನಿಕರು ಕೇವಲ 107 ರೂ., ಗುರುತಿನ ಚೀಟಿ, ಜನ್ಮ ದಿನಾಂಕ, ವಿಳಾಸ ಪುರಾವೆಗಳನ್ನು ಪಾವತಿಸಿ ಪಾನ್ ಕಾರ್ಡ್ ಪಡೆಯಬಹುದು. ಪಾರ್ಸ್ಪೋರ್ಟ್ ಪ್ರಾಧಿಕಾರವು ನಿಗದಿಪಡಿಸಿದ ಪಾಸ್ಪೋರ್ಟ್ ಶುಲ್ಕ (1500 ರೂ.) ಹಾಗೂ 100 ರೂ. ಸೇವಾ ಶುಲ್ಕವನ್ನು ಪಾವತಿಸಿ ಮುಂಗಡ ಅಪಾಯಿಂಟ್ಮೆಂಟ್ ಪಡೆದು ಪಾಸ್ಪೋರ್ಟ್ ಮಾಡಿಸಿ ಕೊಳ್ಳಬಹುದು ಎಂದು ಶ್ರೀಹರ್ಷ ತಿಳಿಸಿದರು.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm