ಬ್ರೇಕಿಂಗ್ ನ್ಯೂಸ್
25-12-20 04:52 pm Mangalore Correspondent ಕರಾವಳಿ
ಮಂಗಳೂರು, ಡಿ.25: ಗ್ರಾಮೀಣ ಭಾಗದ ಜನರು ಪಾನ್ ಕಾರ್ಡ್, ಚಾಲನಾ ಪರವಾನಿಗೆ, ಪಾಸ್ಪೋರ್ಟ್ಗೆ ಅರ್ಜಿ ಹಾಕಲು ಇನ್ನು ಆಯಾ ಕಚೇರಿಗಳಿಗೇ ಅಲೆದಾಡಬೇಕಿಲ್ಲ. ಗ್ರಾಮೀಣ ಭಾಗದ ಆಯ್ದ ಅಂಚೆ ಕಚೇರಿಗಳಲ್ಲಿ ಕಾಮನ್ ಸರ್ವಿಸ್ ಸೆಂಟರ್ ಆರಂಭಿಸಲಾಗಿದೆ ಎಂದು ಮಂಗಳೂರು ಪ್ರಧಾನ ಅಂಚೆ ಅಧೀಕ್ಷಕ ಶ್ರೀಹರ್ಷ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮಂಗಳೂರು ಅಂಚೆ ವಿಭಾಗಕ್ಕೊಳಪಡುವ 27 ಅಂಚೆ ಕಚೇರಿಗಳಲ್ಲಿ ಕಾಮನ್ ಸರ್ವಿಸ್ ಸೆಂಟರ್ಗಳನ್ನು ತೆರೆಯಲಾಗಿದೆ.

ಮಂಗಳೂರಿನ ಪ್ರಧಾನ ಅಂಚೆ ಕಚೇರಿ, ಕುಲಶೇಖರ ಪ್ರಧಾನ ಅಂಚೆ ಕಚೇರಿ, ಹಂಪನಕಟ್ಟೆ, ಕೊಡಿಯಾಲ್ ಬೈಲ್, ಕಂಕನಾಡಿ, ಅಶೋಕ ನಗರ, ಬಿಜೈ, ಬಲ್ಮಠ, ಸುರತ್ಕಲ್, ಮುಲ್ಕಿ, ಬಜ್ಪೆ, ಪಣಂಬೂರು, ಕೊಂಚಾಡಿ, ಕಿನ್ನಿಗೋಳಿ, ಕಾಟಿಪಳ್ಳ, ಕೊಣಾಜೆಯ ಮಂಗಳ ಗಂಗೋತ್ರಿ, ಕಿನ್ನಿಕಂಬ್ಳ, ಗಂಜಿಮಠ, ಹಳೆಯಂಗಡಿ, ಬೆಳ್ಮಣ್, ಮುಂಡ್ಕೂರು, ಕಾವೂರು, ಕೂಳೂರು, ಕುಳಾಯಿ, ಪಡೀಲ್, ವಾಮಂಜೂರು ಮತ್ತು ಉಳ್ಳಾಲ ಅಂಚೆ ಕಚೇರಿಗಳಲ್ಲಿ ಸರ್ವಿಸ್ ಸೆಂಟರ್ಗಳು ಕಾರ್ಯ ನಿರ್ವಹಿಸುತ್ತಿವೆ.
ಸಾರ್ವಜನಿಕರು ಕೇವಲ 107 ರೂ., ಗುರುತಿನ ಚೀಟಿ, ಜನ್ಮ ದಿನಾಂಕ, ವಿಳಾಸ ಪುರಾವೆಗಳನ್ನು ಪಾವತಿಸಿ ಪಾನ್ ಕಾರ್ಡ್ ಪಡೆಯಬಹುದು. ಪಾರ್ಸ್ಪೋರ್ಟ್ ಪ್ರಾಧಿಕಾರವು ನಿಗದಿಪಡಿಸಿದ ಪಾಸ್ಪೋರ್ಟ್ ಶುಲ್ಕ (1500 ರೂ.) ಹಾಗೂ 100 ರೂ. ಸೇವಾ ಶುಲ್ಕವನ್ನು ಪಾವತಿಸಿ ಮುಂಗಡ ಅಪಾಯಿಂಟ್ಮೆಂಟ್ ಪಡೆದು ಪಾಸ್ಪೋರ್ಟ್ ಮಾಡಿಸಿ ಕೊಳ್ಳಬಹುದು ಎಂದು ಶ್ರೀಹರ್ಷ ತಿಳಿಸಿದರು.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 02:14 pm
HK News Staffer
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
26-06-26 04:26 pm
HK News Staffer
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm