ಬ್ರೇಕಿಂಗ್ ನ್ಯೂಸ್
28-08-25 10:07 pm Mangalore Correspondent ಕರಾವಳಿ
ಮಂಗಳೂರು, ಆ.28 : ನಿರಂತರ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡನೇ ದಿನವೂ ಶಾಲೆ, ಪಿಯು ಕಾಲೇಜುಗಳಿಗೆ ರಜೆ ನೀಡಲಾಗಿದೆ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಜಿಲ್ಲೆಯಾದ್ಯಂತ ಆ.29ರ ಶುಕ್ರವಾರವೂ ರಜೆ ಘೋಷಿಸಿ ಆದೇಶ ಮಾಡಿದ್ದಾರೆ.
ಗುರುವಾರ ಭಾರೀ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಎಲ್ಲ ಕಡೆ ರಜೆ ನೀಡಲಾಗಿತ್ತು. ಬುಧವಾರ ರಾತ್ರಿಯಿಂದೀಚೆಗೆ ಭಾರೀ ಮಳೆಯಾಗುತ್ತಿದ್ದು ಗುರುವಾರ ಬೆಳ್ಳಂಬೆಳಗ್ಗೆ ಆಯಾ ತಾಲೂಕುಗಳಲ್ಲಿ ತಹಸೀಲ್ದಾರ್ ರಜೆ ನೀಡಿದ್ದರು. ಗುರುವಾರ ಇಡೀ ದಿನ ಬಹುತೇಕ ಮಳೆಯಾಗಿದ್ದು ಜನರು ಮತ್ತೆ ಮಳೆಗಾಲದ ಅನುಭವ ಪಡೆದಿದ್ದಾರೆ.

ಆಗಸ್ಟ್ ಕೊನೆಯಲ್ಲಿ ಸಾಮಾನ್ಯವಾಗಿ ಮಳೆ ಕುಂಠಿತವಾಗುತ್ತದೆ. ಈ ಬಾರಿ ಮಾತ್ರ ಮತ್ತೆ ಮಳೆಯ ವಿಕೋಪ ಹೆಚ್ಚುವಂತೆ ಕಂಡುಬರುತ್ತಿದೆ. ಕರಾವಳಿಯಲ್ಲಿ ಗಣೇಶೋತ್ಸವದ ಸಡಗರ ಇದ್ದು ಮಳೆಯಿಂದಾಗಿ ಜನರ ಸಂಭ್ರಮಕ್ಕೆ ಸ್ವಲ್ಪ ಅಡ್ಡಿಯಾಗಿದೆ.
ಕರಾವಳಿ ಜಿಲ್ಲೆಗಳಿಗೆ ಆ.30ರ ವರೆಗೂ ಹವಾಮಾನ ಇಲಾಖೆ ರೆಡ್ ಅಲರ್ಟ್ ಸೂಚನೆ ಇದೆ. ಹೀಗಾಗಿ ಶಾಲೆಗಳ ರಜೆಯನ್ನು ಎರಡನೇ ದಿನವೂ ಮುಂದುವರಿಸಲಾಗಿದೆ.
Owing to continuous heavy rainfall, schools and pre-university colleges in Dakshina Kannada district will remain closed for a second consecutive day on Friday, August 29. The order was issued by Deputy Commissioner Darshan H.V.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm