ಬ್ರೇಕಿಂಗ್ ನ್ಯೂಸ್
28-08-25 10:07 pm Mangalore Correspondent ಕರಾವಳಿ
ಮಂಗಳೂರು, ಆ.28 : ನಿರಂತರ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡನೇ ದಿನವೂ ಶಾಲೆ, ಪಿಯು ಕಾಲೇಜುಗಳಿಗೆ ರಜೆ ನೀಡಲಾಗಿದೆ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಜಿಲ್ಲೆಯಾದ್ಯಂತ ಆ.29ರ ಶುಕ್ರವಾರವೂ ರಜೆ ಘೋಷಿಸಿ ಆದೇಶ ಮಾಡಿದ್ದಾರೆ.
ಗುರುವಾರ ಭಾರೀ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಎಲ್ಲ ಕಡೆ ರಜೆ ನೀಡಲಾಗಿತ್ತು. ಬುಧವಾರ ರಾತ್ರಿಯಿಂದೀಚೆಗೆ ಭಾರೀ ಮಳೆಯಾಗುತ್ತಿದ್ದು ಗುರುವಾರ ಬೆಳ್ಳಂಬೆಳಗ್ಗೆ ಆಯಾ ತಾಲೂಕುಗಳಲ್ಲಿ ತಹಸೀಲ್ದಾರ್ ರಜೆ ನೀಡಿದ್ದರು. ಗುರುವಾರ ಇಡೀ ದಿನ ಬಹುತೇಕ ಮಳೆಯಾಗಿದ್ದು ಜನರು ಮತ್ತೆ ಮಳೆಗಾಲದ ಅನುಭವ ಪಡೆದಿದ್ದಾರೆ.

ಆಗಸ್ಟ್ ಕೊನೆಯಲ್ಲಿ ಸಾಮಾನ್ಯವಾಗಿ ಮಳೆ ಕುಂಠಿತವಾಗುತ್ತದೆ. ಈ ಬಾರಿ ಮಾತ್ರ ಮತ್ತೆ ಮಳೆಯ ವಿಕೋಪ ಹೆಚ್ಚುವಂತೆ ಕಂಡುಬರುತ್ತಿದೆ. ಕರಾವಳಿಯಲ್ಲಿ ಗಣೇಶೋತ್ಸವದ ಸಡಗರ ಇದ್ದು ಮಳೆಯಿಂದಾಗಿ ಜನರ ಸಂಭ್ರಮಕ್ಕೆ ಸ್ವಲ್ಪ ಅಡ್ಡಿಯಾಗಿದೆ.
ಕರಾವಳಿ ಜಿಲ್ಲೆಗಳಿಗೆ ಆ.30ರ ವರೆಗೂ ಹವಾಮಾನ ಇಲಾಖೆ ರೆಡ್ ಅಲರ್ಟ್ ಸೂಚನೆ ಇದೆ. ಹೀಗಾಗಿ ಶಾಲೆಗಳ ರಜೆಯನ್ನು ಎರಡನೇ ದಿನವೂ ಮುಂದುವರಿಸಲಾಗಿದೆ.
Owing to continuous heavy rainfall, schools and pre-university colleges in Dakshina Kannada district will remain closed for a second consecutive day on Friday, August 29. The order was issued by Deputy Commissioner Darshan H.V.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 06:28 pm
HK News Desk
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm