ಬ್ರೇಕಿಂಗ್ ನ್ಯೂಸ್
28-08-25 10:07 pm Mangalore Correspondent ಕರಾವಳಿ
ಮಂಗಳೂರು, ಆ.28 : ನಿರಂತರ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡನೇ ದಿನವೂ ಶಾಲೆ, ಪಿಯು ಕಾಲೇಜುಗಳಿಗೆ ರಜೆ ನೀಡಲಾಗಿದೆ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಜಿಲ್ಲೆಯಾದ್ಯಂತ ಆ.29ರ ಶುಕ್ರವಾರವೂ ರಜೆ ಘೋಷಿಸಿ ಆದೇಶ ಮಾಡಿದ್ದಾರೆ.
ಗುರುವಾರ ಭಾರೀ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಎಲ್ಲ ಕಡೆ ರಜೆ ನೀಡಲಾಗಿತ್ತು. ಬುಧವಾರ ರಾತ್ರಿಯಿಂದೀಚೆಗೆ ಭಾರೀ ಮಳೆಯಾಗುತ್ತಿದ್ದು ಗುರುವಾರ ಬೆಳ್ಳಂಬೆಳಗ್ಗೆ ಆಯಾ ತಾಲೂಕುಗಳಲ್ಲಿ ತಹಸೀಲ್ದಾರ್ ರಜೆ ನೀಡಿದ್ದರು. ಗುರುವಾರ ಇಡೀ ದಿನ ಬಹುತೇಕ ಮಳೆಯಾಗಿದ್ದು ಜನರು ಮತ್ತೆ ಮಳೆಗಾಲದ ಅನುಭವ ಪಡೆದಿದ್ದಾರೆ.

ಆಗಸ್ಟ್ ಕೊನೆಯಲ್ಲಿ ಸಾಮಾನ್ಯವಾಗಿ ಮಳೆ ಕುಂಠಿತವಾಗುತ್ತದೆ. ಈ ಬಾರಿ ಮಾತ್ರ ಮತ್ತೆ ಮಳೆಯ ವಿಕೋಪ ಹೆಚ್ಚುವಂತೆ ಕಂಡುಬರುತ್ತಿದೆ. ಕರಾವಳಿಯಲ್ಲಿ ಗಣೇಶೋತ್ಸವದ ಸಡಗರ ಇದ್ದು ಮಳೆಯಿಂದಾಗಿ ಜನರ ಸಂಭ್ರಮಕ್ಕೆ ಸ್ವಲ್ಪ ಅಡ್ಡಿಯಾಗಿದೆ.
ಕರಾವಳಿ ಜಿಲ್ಲೆಗಳಿಗೆ ಆ.30ರ ವರೆಗೂ ಹವಾಮಾನ ಇಲಾಖೆ ರೆಡ್ ಅಲರ್ಟ್ ಸೂಚನೆ ಇದೆ. ಹೀಗಾಗಿ ಶಾಲೆಗಳ ರಜೆಯನ್ನು ಎರಡನೇ ದಿನವೂ ಮುಂದುವರಿಸಲಾಗಿದೆ.
Owing to continuous heavy rainfall, schools and pre-university colleges in Dakshina Kannada district will remain closed for a second consecutive day on Friday, August 29. The order was issued by Deputy Commissioner Darshan H.V.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm