ಬ್ರೇಕಿಂಗ್ ನ್ಯೂಸ್
29-08-25 03:48 pm Mangalore Correspondent ಕರಾವಳಿ
ಬೆಳ್ತಂಗಡಿ, ಆ.29 : ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರು ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಂದು ವಿಚಾರಣೆ ಎದುರಿಸಿದ್ದಾರೆ. ಆರೋಪಿ ಚಿನ್ನಯ್ಯ ಬರುತ್ತಿದ್ದ ಕಿಯಾ ಕಾರೆನ್ಸ್ ಕಾರಿನಲ್ಲಿ ಮಹೇಶ್ ಶೆಟ್ಟಿ ಬೆಳ್ತಂಗಡಿ ಠಾಣೆಗೆ ಬಂದಿದ್ದಾರೆ.
ಎರಡು ದಿನಗಳ ಹಿಂದೆ ಎಸ್ಐಟಿ ಅಧಿಕಾರಿಗಳು ತಿಮರೋಡಿ ಮನೆಗೆ ಬಂದಿದ್ದ ವೇಳೆ ನಾಪತ್ತೆಯಾಗಿದ್ದ ಮಹೇಶ್ ಶೆಟ್ಟಿ ಇಂದು ಏಕಾಏಕಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ. ಒಂದು ಗಂಟೆ 10 ನಿಮಿಷ ಕಾಲ ವಿಚಾರಣೆ ಎದುರಿಸಿದ್ದು ಆಬಳಿಕ ಎಸ್ಐಟಿ ಕಚೇರಿಗೆ ತೆರಳಿದ್ದಾರೆ. ಎಸ್ಐಟಿ ಠಾಣೆಗೆ ಬರಲು ಸೂಚನೆ ಇಲ್ಲದಿದ್ದರೂ, ಬೆಳ್ತಂಗಡಿ ಠಾಣೆ ಪಕ್ಕದಲ್ಲಿಯೇ ಇರುವ ಎಸ್ಐಟಿ ಕಚೇರಿಗೆ ತೆರಳಿ ಎಸ್ಐಟಿ ಮುಖ್ಯಸ್ಥ ಪ್ರಣಬ್ ಮೊಹಂತಿ ಭೇಟಿಯಾಗಿದ್ದು ಕೆಲ ಹೊತ್ತಿನ ಬಳಿಕ ಅಲ್ಲಿಂದ ಹಿಂತಿರುಗಿದ್ದಾರೆ.


ಲಾಯರ್ ಜಗದೀಶ್ ಠಾಣೆಗೆ ಹಾಜರು
ಇದೇ ವೇಳೆ, ಬೆಳ್ತಂಗಡಿ ಪೊಲೀಸ್ ಠಾಣೆಗೆ ಲಾಯರ್ ಜಗದೀಶ್ ಆಗಮಿಸಿದ್ದು ವಿಚಾರಣೆಗೆ ಹಾಜರಾಗಿದ್ದಾರೆ. ತನ್ನ ಫೇಸ್ ಬುಕ್ ಖಾತೆ ಮೂಲಕ ಪ್ರಚೋದನಕಾರಿ ಹೇಳಿಕೆ ಬಗ್ಗೆ ಬೆಳ್ತಂಗಡಿ ನಿವಾಸಿ ಪ್ರಭಾಕರ ಗೌಡ ಎಂಬವರ ದೂರಿನಂತೆ ಪ್ರಕರಣ ದಾಖಲಾಗಿತ್ತು. ಫೇಸ್ಬುಕ್ ಖಾತೆಯಲ್ಲಿ, ಧರ್ಮಸ್ಥಳದಲ್ಲಿ ನಡೆಯುತ್ತಿದ್ದ ಉತ್ಖನನ ಕಾರ್ಯಕ್ಕೆ ಸಂಬಂಧಿಸಿ ಜಗದೀಶ್ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ, ಸಾರ್ವಜನಿಕರಿಗೆ ಅಪರಾಧ ಎಸಗಲು ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನೆ ಮಾಡಿದ್ದಾರೆಂದು ದೂರು ನೀಡಲಾಗಿತ್ತು. ಇದರಂತೆ, ಕಲಂ: 57 ಜೊತೆಗೆ 189(6), 191(3) ಬಿಎನ್ಎಸ್ 2023 ರಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Sajjanaya case activist Mahesh Shetty Timarodi appeared at the Beltangady Police Station on Thursday for questioning. He arrived in the Kia Carens vehicle belonging to accused Chinnayya. Two days earlier, SIT officials had visited Timarodi’s residence, after which he was reportedly untraceable. However, today he suddenly appeared at the station and underwent questioning for about 1 hour and 10 minutes.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm