ಬ್ರೇಕಿಂಗ್ ನ್ಯೂಸ್
30-08-25 11:01 pm Mangalore Correspondent ಕರಾವಳಿ
ಉಳ್ಳಾಲ, ಆ.30 : ಉಳ್ಳಾಲದಲ್ಲಿ 2002ನೇ ಇಸವಿಯಲ್ಲಿ ನಡೆದಿದ್ದ ಚಾರಿತ್ರಿಕ ನಾಗಮಂಡಲ ಯಶಸ್ಸಿನ ರೂವಾರಿ, ಖ್ಯಾತ ಧಾರ್ಮಿಕ ಮತ್ತು ಸಾಮಾಜಿಕ ಮುಂದಾಳು ಉಳ್ಳಾಲ ಶ್ರೀ ಅಯ್ಯಪ್ಪ ಭಜನಾ ಮಂದಿರದ ಅಧ್ಯಕ್ಷರಾದ ಗೋಪಾಲ ಗೋಳಿಯಡಿ(83)ಯವರು ಅಲ್ಪ ಕಾಲದ ಅಸೌಖ್ಯದಿಂದ ಉಳ್ಳಾಲ ಗೋಳಿಯಡಿಯ ಸ್ವಗೃಹದಲ್ಲಿ ಶನಿವಾರ ನಿಧನರಾದರು.
ಗೋಪಾಲ ಗೋಳಿಯಡಿಯವರು 2002 ನೇ ಇಸವಿಯಲ್ಲಿ ಉಳ್ಳಾಲದಲ್ಲಿ ನಡೆದಿದ್ದ ಚಾರಿತ್ರಿಕ ನಾಗಮಂಡಲದ ಯಶಸ್ವಿಯ ರೂವಾರಿಗಳಾಗಿದ್ದರು. ಉಳ್ಳಾಲದ ಮಲರಾಯ ದೊಂಪದ ಬಲಿ ಉತ್ಸವ, ಉಳಿಯ ಶ್ರೀ ಉಳ್ಳಾಲ್ತಿ ಧರ್ಮ ಅರಸರ ಕ್ಷೇತ್ರದ ಬ್ರಹ್ಮಕಲಶ, ವಿವಿಧ ಕ್ಷೇತ್ರಗಳ ಜೀರ್ಣೋದ್ಧಾರ ಸಮಿತಿ, ಶಾರದೋತ್ಸವ, ಗಣೇಶೋತ್ಸವ, ಊರ ಪರ ಊರಿನ ನಾಗಮಂಡಲ ಸೇವೆಗಳಲ್ಲಿ ಸಕ್ರಿಯರಾಗಿ ತೊಡಗಿಸಿದ್ದರು.
ಉಳ್ಳಾಲದ ಹಿಂದೂ ರುದ್ರಭೂಮಿ ನಿರ್ಮಾಣದ ಪೂರ್ವದಲ್ಲಿ ಅವರು ನೂರಾರು ಶವ ಸಂಸ್ಕಾರ ನಿರ್ವಹಣೆ ನಡೆಸಿದ್ದರು. ಬಿಲ್ಲವರ ಗೋಕರ್ಣನಾಥ ಸಂಘದ ಸಾಮಾಜಿಕ ಚಟುವಟಿಕೆಗಳಲ್ಲೂ ಅವರು ಸಕ್ರಿಯರಾಗಿದ್ದು ಆ ಮೂಲಕ ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಪ್ರಭಾವಿ ನಾಯಕರಾಗಿದ್ದರು. ಗೋಪಾಲ ಗೋಳಿಯಡಿ ಅವರ ಅಗಲಿಕೆಗೆ ಉಳಿಯ ಶ್ರೀ ಉಳ್ಳಾಲ್ತಿ ಧರ್ಮ ಅರಸರ ಕ್ಷೇತ್ರದ ಧರ್ಮಧರ್ಶಿಗಳಾದ ದೇವು ಮೂಲ್ಯಣ್ಣ, ಸ್ಪೀಕರ್ ಯು.ಟಿ.ಖಾದರ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಸೋಮೇಶ್ವರ ಪುರಸಭೆಯ ಉಪಾಧ್ಯಕ್ಷರಾದ ರವಿಶಂಕರ್ ಸೋಮೇಶ್ವರ ಸೇರಿದಂತೆ ಅನೇಕ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ಮೃತರು ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
Renowned religious and social leader, Gopal Golyadi (83), who played a pivotal role in the success of the historic Nagamandala held in Ullal in 2002, passed away on Saturday at his residence in Golyadi, Ullal, following a brief illness.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm