ಬ್ರೇಕಿಂಗ್ ನ್ಯೂಸ್
02-09-25 01:05 pm Udupi Correspondent ಕರಾವಳಿ
ಉಡುಪಿ, ಸೆ 02 : ಪುತ್ರನಿಗೆ ಸರಿಯಾದ ಉದ್ಯೋಗ ಸಿಗುತ್ತಿಲ್ಲವೆಂದು ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮಹಾರಾಷ್ಟ್ರದ ಥಾಣೆ ನಿವಾಸಿ ಲತಾ ಭಾಸ್ಕರ್(53) ಪತಿ ಭಾಸ್ಕರ್ ಅವರೊಂದಿಗೆ ವಾಸವಾಗಿದ್ದರು. ಆ.8ರಂದು ಬೆಳಗ್ಗೆ ಲತಾ ಕೆಲಸಕ್ಕೆ ಹೋಗಿ ಬರುವುದಾಗಿ ಪತಿಗೆ ತಿಳಿಸಿ ಹೋದವರು ವಾಪಸ್ ಬಂದಿರಲಿಲ್ಲ. ಕರೆ ಮಾಡಿದಾಗ ಮೊಬೈಲ್ ಸ್ವಿಚ್ ಆಫ್ ಬರುತ್ತಿತ್ತು. ಹುಡುಕಾಟ ನಡೆಸಿದರೂ ಪತ್ತೆಯಾಗದ್ದರಿಂದ ಮುಂಬೈನ ವೊಡವುಳಿ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಲಾಗಿತ್ತು. ಆ.12ರಂದು ಉಡುಪಿಯ ಖಾಸಗಿ ಆಸ್ಪತ್ರೆಯೊಂದರಿಂದ ಪತಿ ಭಾಸ್ಕರ್ಗೆ ಕರೆ ಬಂದಿದ್ದು, ಲತಾ ಅವರು ವಿಷ ಪದಾರ್ಥ ಸೇವಿಸಿದ್ದು, ನಮ್ಮ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆಂದು ತಿಳಿಸಿದ್ದಾರೆ. ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಅ.13ರಂದು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಆ.30ರಂದು ಮೃತಪಟ್ಟಿದ್ದಾರೆ.
ಪುತ್ರ ಅಮಿತ್ಗೆ ಸರಿಯಾದ ಉದ್ಯೋಗ ಇಲ್ಲವೆಂದು ಮನನೊಂದು ವಿಷ ಸೇವಿಸಿದ್ದಾಳೆ ಎಂದು ಪತಿ ಭಾಸ್ಕರ್ ನೀಡಿದ ದೂರಿನಂತೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A 53-year-old woman who had reportedly consumed poison out of distress over her son’s unemployment has died while undergoing treatment at a hospital in Udupi. The deceased, Lata Bhaskar, was a resident of Thane, Maharashtra, and lived there with her husband Bhaskar.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm