ಬ್ರೇಕಿಂಗ್ ನ್ಯೂಸ್
02-09-25 01:05 pm Udupi Correspondent ಕರಾವಳಿ
ಉಡುಪಿ, ಸೆ 02 : ಪುತ್ರನಿಗೆ ಸರಿಯಾದ ಉದ್ಯೋಗ ಸಿಗುತ್ತಿಲ್ಲವೆಂದು ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮಹಾರಾಷ್ಟ್ರದ ಥಾಣೆ ನಿವಾಸಿ ಲತಾ ಭಾಸ್ಕರ್(53) ಪತಿ ಭಾಸ್ಕರ್ ಅವರೊಂದಿಗೆ ವಾಸವಾಗಿದ್ದರು. ಆ.8ರಂದು ಬೆಳಗ್ಗೆ ಲತಾ ಕೆಲಸಕ್ಕೆ ಹೋಗಿ ಬರುವುದಾಗಿ ಪತಿಗೆ ತಿಳಿಸಿ ಹೋದವರು ವಾಪಸ್ ಬಂದಿರಲಿಲ್ಲ. ಕರೆ ಮಾಡಿದಾಗ ಮೊಬೈಲ್ ಸ್ವಿಚ್ ಆಫ್ ಬರುತ್ತಿತ್ತು. ಹುಡುಕಾಟ ನಡೆಸಿದರೂ ಪತ್ತೆಯಾಗದ್ದರಿಂದ ಮುಂಬೈನ ವೊಡವುಳಿ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಲಾಗಿತ್ತು. ಆ.12ರಂದು ಉಡುಪಿಯ ಖಾಸಗಿ ಆಸ್ಪತ್ರೆಯೊಂದರಿಂದ ಪತಿ ಭಾಸ್ಕರ್ಗೆ ಕರೆ ಬಂದಿದ್ದು, ಲತಾ ಅವರು ವಿಷ ಪದಾರ್ಥ ಸೇವಿಸಿದ್ದು, ನಮ್ಮ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆಂದು ತಿಳಿಸಿದ್ದಾರೆ. ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಅ.13ರಂದು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಆ.30ರಂದು ಮೃತಪಟ್ಟಿದ್ದಾರೆ.
ಪುತ್ರ ಅಮಿತ್ಗೆ ಸರಿಯಾದ ಉದ್ಯೋಗ ಇಲ್ಲವೆಂದು ಮನನೊಂದು ವಿಷ ಸೇವಿಸಿದ್ದಾಳೆ ಎಂದು ಪತಿ ಭಾಸ್ಕರ್ ನೀಡಿದ ದೂರಿನಂತೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A 53-year-old woman who had reportedly consumed poison out of distress over her son’s unemployment has died while undergoing treatment at a hospital in Udupi. The deceased, Lata Bhaskar, was a resident of Thane, Maharashtra, and lived there with her husband Bhaskar.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm