ಬ್ರೇಕಿಂಗ್ ನ್ಯೂಸ್
03-09-25 08:09 pm Mangalore Correspondent ಕರಾವಳಿ
ಸುಳ್ಯ, ಸೆ.3 : ಮಾಣಿ -ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಪಾಜೆ ಬಳಿಯ ಕಲ್ಲುಗುಂಡಿ - ಕಡೆಪಾಲ ಎಂಬಲ್ಲಿ ಕಾರು ಮತ್ತು ಟ್ಯಾಂಕರ್ ಮುಖಾಮುಖಿ ಡಿಕ್ಕಿಯಾಗಿದ್ದು ಅಪಘಾತದಲ್ಲಿ ಕಾರಿನಲ್ಲಿದ್ದ ಕೊಡಗು ಮೂಲದ ಮಹಿಳೆಯೊಬ್ಬರು ಸಾವನಪ್ಪಿದ್ದಾರೆ.
ಮಡಿಕೇರಿ ಬಳಿಯ ಸಿದ್ದಾಪುರದ ನೆಲ್ಲಿಹುದಿಕೇರಿ ನಿವಾಸಿ ಪೊನ್ನಪ್ಪ ಎಂಬವರ ಪತ್ನಿ ಶೋಭಾ(47) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮಡಿಕೇರಿ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಟ್ಯಾಂಕರ್ ಲಾರಿ ಹಾಗೂ ಸುಳ್ಯದಿಂದ ಮಡಿಕೇರಿಗೆ ತೆರಳುತ್ತಿದ್ದ ಡಸ್ಟರ್ ಕಾರು ಮಧ್ಯೆ ಅಪಘಾತ ಸಂಭವಿಸಿದೆ. ಕಾರು ರಸ್ತೆ ಬದಿಯ ಹೊಂಡಕ್ಕೆ ಬಿದ್ದಿದೆ. ಕಾರು ಚಾಲಕ ದೇವಯ್ಯ(54) ಮತ್ತು ಇನ್ನೊಬ್ಬ ಮಹಿಳೆ ವನಜಾಕ್ಷಿ (44) ಗಂಭೀರ ಗಾಯಗೊಂಡಿದ್ದು ಸುಳ್ಯದಲ್ಲಿ ಚಿಕಿತ್ಸೆ ಪಡೆದು ಬಳಿಕ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಸುಳ್ಯ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರು ಕೊಡಗಿನ ಸಿದ್ಧಾಪುರದ ನೆಲ್ಲಿಹುದಿಕೇರಿ ಮೂಲದ್ದಾಗಿದ್ದು ಶೋಭಾ ಕುಟುಂಬ ಸುಳ್ಯದಲ್ಲಿ ಕಾರ್ಯಕ್ರಮ ಮುಗಿಸಿ ಹಿಂತಿರುಗುತ್ತಿದ್ದಾಗ ಅಪಘಾತ ನಡೆದಿದೆ.
A tragic accident occurred near Sampaje on the Maani-Mysuru National Highway, where a car and a tanker collided head-on near Kallugundi-Kadepal. The impact claimed the life of a woman from Kodagu and left two others critically injured.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm