ಬ್ರೇಕಿಂಗ್ ನ್ಯೂಸ್
26-12-20 09:16 am Mangaluru Correspondent ಕರಾವಳಿ
ಉಳ್ಳಾಲ, ಡಿ.26: ಬೈಕ್ ಮತ್ತು ಆ್ಯಕ್ಟಿವಾ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು ನಸುಕಿನ ಜಾವ ತೊಕ್ಕೊಟ್ಟು ಕೆರೆಬೈಲಿನ ಕೊರಗಜ್ಜನ ಕಟ್ಟೆಯ ಎದುರು ನಡೆದಿದೆ.
ಸಂತೋಷ್ ನಗರ ನಿವಾಸಿ ಸಂದೇಶ್ ಪೂಜಾರಿ(31) ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ಕಣೀರ್ ತೋಟದ ಜಾತ್ರೆ ನೋಡಲು ತೆರಳಿದ್ದ ಸಂದೇಶ್ ಅವರು ಇಂದು ಮುಂಜಾನೆ ಪಲ್ಸರ್ ಬೈಕಲ್ಲಿ ಮನೆಗೆ ವಾಪಸಾಗುತ್ತಿದ್ದ ವೇಳೆ ಕೆರೆಬೈಲಿನ ಕೊರಗಜ್ಜನ ಕಟ್ಟೆಯ ಬಳಿ ಮಂಗಳೂರಿಗೆ ಧಾವಿಸುತ್ತಿದ್ದ ಆಕ್ಟಿವಾಕ್ಕೆ ಮುಖಾಮುಖಿ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿಯಾದ ರಭಸಕ್ಕೆ ಸಂದೇಶ್ ರಸ್ತೆಗೆಸೆಯಲ್ಪಟ್ಟಿದ್ದು ತಲೆಗೆ ಗಂಭೀರ ಗಾಯಗೊಂಡ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಕ್ಟಿವಾ ಸವಾರನೂ ಗಾಯಗೊಂಡು ರಸ್ತೆಯಲ್ಲೇ ಬಿದ್ದಿದ್ದನೆನ್ನಲಾಗಿದೆ.


ಮೀನು ವ್ಯಾಪಾರದಲ್ಲಿ ಬದುಕು ಕಟ್ಟಿಕೊಂಡಿದ್ದ
ಸಂತೋಷ್ ನಗರದ ಶೇಖರ ಮತ್ತು ಲೀಲಾವತಿ ಅವರ ಹಿರಿಯ ಮಗನಾದ ಸಂದೇಶ್ ಮೂಲತಃ ಪೈಂಟರ್ ಆಗಿದ್ದು ಲಾಕ್ ಡೌನ್ ನಂತರ ತೊಕ್ಕೊಟ್ಟಿನ ಓವರ್ ಬ್ರಿಡ್ಜ್ ನಲ್ಲಿ ಸ್ನೇಹಿತ ಅಕ್ಷಯ್ ಜೊತೆ ಟೆಂಪೋದಲ್ಲಿ ಮೀನು ವ್ಯಾಪಾರ ನಡೆಸುತ್ತಿದ್ದರು. ನಿನ್ನೆ ರಾತ್ರಿ ಸ್ನೇಹಿತ ಅಕ್ಷಯ್ ಜೊತೆ ಕೊಲ್ಯ ಕಣೀರು ತೋಟದ ವಲಸರಿ ಜಾತ್ರೆಗೆ ಸಂದೇಶ್ ತೆರಳಿದ್ದರು. ಅಕ್ಷಯ್ ಬೇಗ ಮನೆಗೆ ಹಿಂದಿರುಗಿದ್ದು, ಸಂದೇಶ್ ಮುಂಜಾನೆ ವೇಳೆಗೆ ಮನೆಗೆ ಮರಳುತ್ತಿದ್ದಾಗ ಘಟನೆ ಸಂಭವಿಸಿದೆ.
ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Video:
A bike rider was killed in a road accident after the bike and active collided at Thokottu, Mangalore. The deceased has been identified as Sandesh Poojary (31).
09-05-26 10:41 pm
HK News Desk
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am