ಬ್ರೇಕಿಂಗ್ ನ್ಯೂಸ್
04-09-25 10:29 pm Mangalore Correspondent ಕರಾವಳಿ
ಬೆಳ್ತಂಗಡಿ, ಸೆ.5: ಧರ್ಮಸ್ಥಳ ಪ್ರಕರಣ ಸಂಬಂಧಿಸಿ ಬೆಳ್ತಂಗಡಿ ಪೊಲೀಸರು ಯೂಟ್ಯೂಬರ್ ಸಮೀರ್ ಎಂ.ಡಿ ಅವರ ಬೆಂಗಳೂರಿನ ನಿವಾಸದ ಮೇಲೆ ದಾಳಿ ನಡೆಸಿ, ತೀವ್ರ ಶೋಧ ನಡೆಸಿದ್ದಾರೆ. ಎಐ ವಿಡಿಯೋ ಬಳಸಿ ಧರ್ಮಸ್ಥಳ ವಿರುದ್ಧ ಆರೋಪ ಮಾಡಿದ ವಿಚಾರದಲ್ಲಿ ಸಮೀರ್ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೆಳ್ತಂಗಡಿ ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದು ಪೊಲೀಸರು ದಾಳಿ ನಡೆಸಿದ್ದಾರೆ.
ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ, ವಿಧಿವಿಜ್ಞಾನ ತಜ್ಞರ ಜೊತೆಗೆ ಬನ್ನೇರುಘಟ್ಟದ ಹುಲ್ಲಹಳ್ಳಿಯಲ್ಲಿರುವ ಸಮೀರ್ ಅವರ ಬಾಡಿಗೆ ಅಪಾರ್ಟ್ಮೆಂಟ್ ಮೇಲೆ ದಾಳಿ ನಡೆಸಿದ್ದಾರೆ. ಶೋಧ ಕಾರ್ಯಾಚರಣೆ ಬಗ್ಗೆ ಸಮೀರ್ಗೆ ಮೊದಲೇ ಮಾಹಿತಿ ನೀಡಲಾಗಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ವಿಡಿಯೋ ರೆಕಾರ್ಡ್, ಎಡಿಟಿಂಗ್ ಮಾಡಲು ಬಳಸಿದ್ದ ಕಂಪ್ಯೂಟರ್ ಮತ್ತು ಮೊಬೈಲ್ ಫೋನ್ ಅನ್ನು ಹೆಚ್ಚಿನ ಪರೀಕ್ಷೆಗಾಗಿ ವಶಪಡಿಸಲಾಗಿದೆ. ಈ ಹಿಂದೆ ಪೊಲೀಸರು ಬಂಧನಕ್ಕೆ ತೆರಳಿದ್ದಾಗ ಮಂಗಳೂರು ಕೋರ್ಟ್ ನಿಂದ ಜಾಮೀನು ಪಡೆದಿದ್ದ ಸಮೀರ್, ಬೆಳ್ತಂಗಡಿ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದರು. ಈ ವೇಳೆ, ಎಐ ವಿಡಿಯೋ ಸೃಷ್ಟಿಸಲು ಬಳಸಿದ್ದ ಎಲ್ಲ ಪರಿಕರಗಳನ್ನು ತಂದು ಒಪ್ಪಿಸುವಂತೆ ಪೊಲೀಸರು ಸೂಚಿಸಿದ್ದರು.
In connection with the ongoing Dharmasthala case, Belthangady police raided the Bengaluru residence of YouTuber Sameer M.D., seizing his computer and mobile phone allegedly used for producing AI-generated videos against Dharmasthala.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm