ಬ್ರೇಕಿಂಗ್ ನ್ಯೂಸ್
04-09-25 10:29 pm Mangalore Correspondent ಕರಾವಳಿ
ಬೆಳ್ತಂಗಡಿ, ಸೆ.5: ಧರ್ಮಸ್ಥಳ ಪ್ರಕರಣ ಸಂಬಂಧಿಸಿ ಬೆಳ್ತಂಗಡಿ ಪೊಲೀಸರು ಯೂಟ್ಯೂಬರ್ ಸಮೀರ್ ಎಂ.ಡಿ ಅವರ ಬೆಂಗಳೂರಿನ ನಿವಾಸದ ಮೇಲೆ ದಾಳಿ ನಡೆಸಿ, ತೀವ್ರ ಶೋಧ ನಡೆಸಿದ್ದಾರೆ. ಎಐ ವಿಡಿಯೋ ಬಳಸಿ ಧರ್ಮಸ್ಥಳ ವಿರುದ್ಧ ಆರೋಪ ಮಾಡಿದ ವಿಚಾರದಲ್ಲಿ ಸಮೀರ್ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೆಳ್ತಂಗಡಿ ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದು ಪೊಲೀಸರು ದಾಳಿ ನಡೆಸಿದ್ದಾರೆ.
ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ, ವಿಧಿವಿಜ್ಞಾನ ತಜ್ಞರ ಜೊತೆಗೆ ಬನ್ನೇರುಘಟ್ಟದ ಹುಲ್ಲಹಳ್ಳಿಯಲ್ಲಿರುವ ಸಮೀರ್ ಅವರ ಬಾಡಿಗೆ ಅಪಾರ್ಟ್ಮೆಂಟ್ ಮೇಲೆ ದಾಳಿ ನಡೆಸಿದ್ದಾರೆ. ಶೋಧ ಕಾರ್ಯಾಚರಣೆ ಬಗ್ಗೆ ಸಮೀರ್ಗೆ ಮೊದಲೇ ಮಾಹಿತಿ ನೀಡಲಾಗಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ವಿಡಿಯೋ ರೆಕಾರ್ಡ್, ಎಡಿಟಿಂಗ್ ಮಾಡಲು ಬಳಸಿದ್ದ ಕಂಪ್ಯೂಟರ್ ಮತ್ತು ಮೊಬೈಲ್ ಫೋನ್ ಅನ್ನು ಹೆಚ್ಚಿನ ಪರೀಕ್ಷೆಗಾಗಿ ವಶಪಡಿಸಲಾಗಿದೆ. ಈ ಹಿಂದೆ ಪೊಲೀಸರು ಬಂಧನಕ್ಕೆ ತೆರಳಿದ್ದಾಗ ಮಂಗಳೂರು ಕೋರ್ಟ್ ನಿಂದ ಜಾಮೀನು ಪಡೆದಿದ್ದ ಸಮೀರ್, ಬೆಳ್ತಂಗಡಿ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದರು. ಈ ವೇಳೆ, ಎಐ ವಿಡಿಯೋ ಸೃಷ್ಟಿಸಲು ಬಳಸಿದ್ದ ಎಲ್ಲ ಪರಿಕರಗಳನ್ನು ತಂದು ಒಪ್ಪಿಸುವಂತೆ ಪೊಲೀಸರು ಸೂಚಿಸಿದ್ದರು.
In connection with the ongoing Dharmasthala case, Belthangady police raided the Bengaluru residence of YouTuber Sameer M.D., seizing his computer and mobile phone allegedly used for producing AI-generated videos against Dharmasthala.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 06:28 pm
HK News Desk
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm