ಬ್ರೇಕಿಂಗ್ ನ್ಯೂಸ್
            
                        07-09-25 10:04 pm Mangalore Correspondent ಕರಾವಳಿ
            ಮಂಗಳೂರು, ಸೆ.7 : ಅಪ್ರಾಪ್ತ ಬಾಲಕನೊಬ್ಬ ಹೆತ್ತವರಿಗೆ ಸೇರಿದ ಸ್ಕೂಟರ್ ಚಲಾಯಿಸುತ್ತ ಮತ್ತಿಬ್ಬರನ್ನು ಕುಳ್ಳಿರಿಸಿಕೊಂಡು ಬರುತ್ತಿದ್ದಾಗ ಬಜ್ಪೆ ಪೊಲೀಸರು ತಡೆದು ಕೇಸು ದಾಖಲಿಸಿದ್ದು ಪ್ರಕರಣದಲ್ಲಿ ನ್ಯಾಯಾಲಯ ಸ್ಕೂಟರ್ ಮಾಲೀಕರಾದ ಹೆತ್ತವರಿಗೆ 27,500 ರೂ. ದಂಡ ವಿಧಿಸಿ ಪಾಠ ಕಲಿಸಿದೆ
ಆಗಸ್ಟ್ 25ರಂದು ಬಜಪೆ ಪೊಲೀಸ್ ಠಾಣೆಯ ಪಿಎಸ್ಐ ತಮ್ಮ ಸಿಬ್ಬಂದಿಗಳೊಂದಿಗೆ ಸಂಜೆ ಸಮಯಕ್ಕೆ ಬಜಪೆ ಪೇಟೆ ಎಂಬಲ್ಲಿ ವಾಹನ ತಪಾಸಣೆ ಮಾಡುತ್ತಿದ್ದಾಗ ಮೂವರು ರೈಡ್ ಮಾಡಿಕೊಂಡು ಬಂದ ಸ್ಕೂಟರನ್ನು ನಿಲ್ಲಿಸಿ ವಿಚಾರಿಸಿ ದಾಖಲಾತಿಗಳನ್ನು ಪರಿಶೀಲಿಸಿದ್ದರು. ಈ ವೇಳೆ, ಸದ್ರಿ ಸ್ಕೂಟರನ್ನು ಅಪ್ರಾಪ್ತ ವಯಸ್ಸಿನ ಬಾಲಕ ಚಲಾಯಿಸಿಕೊಂಡು ಬಂದಿದ್ದು, ಹಿಂಬದಿ ಸೀಟಿನಲ್ಲಿ ಇಬ್ಬರು ಸವಾರರು ಇರುವುದನ್ನು ಗಮನಿಸಿ ಕೇಸು ದಾಖಲಿಸಿದ್ದಾರೆ.
ತನಿಖೆಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕನಿಗೆ ಸ್ಕೂಟರನ್ನು ಚಲಾಯಿಸಲು ಪೋಷಕರು ನೀಡಿರುವುದು ದೃಢಪಟ್ಟಿದೆ. ಸದ್ರಿ ಆರೋಪದ ಕುರಿತು ಬಜಪೆ ಪೊಲೀಸರು ಕಲಂ 199ಎ, 194ಸಿ, 194ಡಿ, 130 ಜೊತೆಗೆ 177 ಐಎಂವಿ ಆಕ್ಟ್ ಅಡಿಯಲ್ಲಿ ದೋಷರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿರುತ್ತಾರೆ. ಪ್ರಕರಣದ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯವು ಸೆ.03ರಂದು ಸ್ಕೂಟರಿನ ಮಾಲಕರಿಗೆ 27,500 ರು. ದಂಡ ವಿಧಿಸಿ ತೀರ್ಪು ನೀಡಿರುತ್ತದೆ.
            
            
            In a stern action against underage driving, the Bajpe police booked a case after a minor was caught riding a scooter with two pillion riders. The court has now imposed a fine of ₹27,500 on the scooter’s owners — the minor’s parents — for allowing him to drive.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm