ಬ್ರೇಕಿಂಗ್ ನ್ಯೂಸ್
26-12-20 12:23 pm Mangalore Correspondent ಕರಾವಳಿ
ಮಂಗಳೂರು, ಡಿ.26: ಧರ್ಮಸ್ಥಳ ಲಕ್ಷದೀಪೋತ್ಸವ ಸಂದರ್ಭದಲ್ಲಿ ಜನರ ಗಮನ ಸೆಳೆದಿದ್ದ ಎತ್ತಿನ ಬಂಡಿಯ ಕಾರು ಈಗ ರಾಷ್ಟ್ರದ ಗಮನ ಸೆಳೆದಿದೆ. ಧರ್ಮಸ್ಥಳದ ಬಂಡಿಯ ಕಾರಿನ ಚಿತ್ರವವನ್ನು ಮಹೀಂದ್ರಾ ಕಂಪನಿಯ ಅಧ್ಯಕ್ಷ ಆನಂದ್ ಮಹೀಂದ್ರಾ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಇಂಧನ ಮಿತವ್ಯಯದ ಕಾರು ಇದಕ್ಕಿಂತ ಶ್ರೇಷ್ಠವಾದ್ದು ಇನ್ನೊಂದಿಲ್ಲ ಎಂದಿದ್ದಾರೆ.
ಧರ್ಮಸ್ಥಳದಲ್ಲಿ ಅಂಬಾಸಿಡರ್ ಕಾರಿನ ಹಿಂಭಾಗದ ರಚನೆಯ ರೀತಿಯಲ್ಲಿ ಬಂಡಿಯನ್ನು ತಯಾರಿಸಿ, ಅದನ್ನು ಎತ್ತಿನ ಗಾಡಿಯ ರೀತಿ ಪರಿವರ್ತಿಸಿದ್ದು ಜನರ ಗಮನ ಸೆಳೆದಿತ್ತು. ಎರಡು ಎತ್ತುಗಳನ್ನು ಕಟ್ಟಿಕೊಂಡು ರೈತನೊಬ್ಬ ಬಂಡಿ ಚಲಾಯಿಸುತ್ತಿದ್ದ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದೀಗ ಈ ವಿಡಿಯೋವನ್ನು ಆನಂದ್ ಮಹೀಂದ್ರಾ ಹಂಚಿಕೊಂಡಿದ್ದಾರೆ. ಅಲ್ಲದೆ, ಈ ಬಂಡಿಯ ಕಾರಿನ ವಿಡಿಯೋ ಜೊತೆಗೆ ಟಿಪ್ಪಣಿಯನ್ನೂ ಬರೆದಿದ್ದಾರೆ.

ಇದಕ್ಕಿಂತ ಕಡಿಮೆ ಖರ್ಚಿನಲ್ಲಿ ಕಾರನ್ನು ಮಾಡಬಹುದೆಂದು ಅನಿಸುತ್ತಿಲ್ಲ. ನವೀಕರಿಸಬಹುದಾದ ಇಂಧನ ಹೊಂದಿರುವ ಕಾರು ಇದಾಗಿದ್ದು ಮಿಥೇನ್ ಗೆ ಹೋಲಿಸಿದರೆ ಇದರಲ್ಲಿ ಹೊಗೆ ಉಗುಳುವುದಿಲ್ಲ ಎಂದು ಇಲೆಕ್ಟ್ರಿಕ್ ಕಾರುಗಳನ್ನು ಪರಿಚಯಿಸಿರುವ ಟೆಲ್ಸಾ ಕಂಪನಿಯ ಸಿಇಓ ಅಲಾನ್ ಮಸ್ಕ್ ಅವರನ್ನು ಹಾಸ್ಯಧಾಟಿಯಲ್ಲಿ ಪ್ರಶ್ನೆ ಮಾಡಿದ್ದಾರೆ.
ದೆಹಲಿಯಲ್ಲಿ ವಿಪರೀತ ಮಾಲಿನ್ಯದ ವಿಚಾರ ಚರ್ಚೆಯ ವಸ್ತುವಾಗಿರುವಾಗಲೇ ಆನಂದ್ ಮಹೀಂದ್ರಾ ಬರೆದ ಸಾಲುಗಳು ದೇಶದ ಗಮನ ಸೆಳೆಯುವಂತೆ ಮಾಡಿದೆ.
I don’t think @elonmusk & Tesla can match the low cost of this renewable energy-fuelled car. Not sure about the emissions level, though, if you take methane into account... pic.twitter.com/C7QzbEOGys
— anand mahindra (@anandmahindra) December 23, 2020
Anand Mahindra director of the giant Mahindra company tweets looking at the video of Dharmasthalas Invention of renewable energy fuelled the car.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm