ಬ್ರೇಕಿಂಗ್ ನ್ಯೂಸ್
26-12-20 12:23 pm Mangalore Correspondent ಕರಾವಳಿ
ಮಂಗಳೂರು, ಡಿ.26: ಧರ್ಮಸ್ಥಳ ಲಕ್ಷದೀಪೋತ್ಸವ ಸಂದರ್ಭದಲ್ಲಿ ಜನರ ಗಮನ ಸೆಳೆದಿದ್ದ ಎತ್ತಿನ ಬಂಡಿಯ ಕಾರು ಈಗ ರಾಷ್ಟ್ರದ ಗಮನ ಸೆಳೆದಿದೆ. ಧರ್ಮಸ್ಥಳದ ಬಂಡಿಯ ಕಾರಿನ ಚಿತ್ರವವನ್ನು ಮಹೀಂದ್ರಾ ಕಂಪನಿಯ ಅಧ್ಯಕ್ಷ ಆನಂದ್ ಮಹೀಂದ್ರಾ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಇಂಧನ ಮಿತವ್ಯಯದ ಕಾರು ಇದಕ್ಕಿಂತ ಶ್ರೇಷ್ಠವಾದ್ದು ಇನ್ನೊಂದಿಲ್ಲ ಎಂದಿದ್ದಾರೆ.
ಧರ್ಮಸ್ಥಳದಲ್ಲಿ ಅಂಬಾಸಿಡರ್ ಕಾರಿನ ಹಿಂಭಾಗದ ರಚನೆಯ ರೀತಿಯಲ್ಲಿ ಬಂಡಿಯನ್ನು ತಯಾರಿಸಿ, ಅದನ್ನು ಎತ್ತಿನ ಗಾಡಿಯ ರೀತಿ ಪರಿವರ್ತಿಸಿದ್ದು ಜನರ ಗಮನ ಸೆಳೆದಿತ್ತು. ಎರಡು ಎತ್ತುಗಳನ್ನು ಕಟ್ಟಿಕೊಂಡು ರೈತನೊಬ್ಬ ಬಂಡಿ ಚಲಾಯಿಸುತ್ತಿದ್ದ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದೀಗ ಈ ವಿಡಿಯೋವನ್ನು ಆನಂದ್ ಮಹೀಂದ್ರಾ ಹಂಚಿಕೊಂಡಿದ್ದಾರೆ. ಅಲ್ಲದೆ, ಈ ಬಂಡಿಯ ಕಾರಿನ ವಿಡಿಯೋ ಜೊತೆಗೆ ಟಿಪ್ಪಣಿಯನ್ನೂ ಬರೆದಿದ್ದಾರೆ.

ಇದಕ್ಕಿಂತ ಕಡಿಮೆ ಖರ್ಚಿನಲ್ಲಿ ಕಾರನ್ನು ಮಾಡಬಹುದೆಂದು ಅನಿಸುತ್ತಿಲ್ಲ. ನವೀಕರಿಸಬಹುದಾದ ಇಂಧನ ಹೊಂದಿರುವ ಕಾರು ಇದಾಗಿದ್ದು ಮಿಥೇನ್ ಗೆ ಹೋಲಿಸಿದರೆ ಇದರಲ್ಲಿ ಹೊಗೆ ಉಗುಳುವುದಿಲ್ಲ ಎಂದು ಇಲೆಕ್ಟ್ರಿಕ್ ಕಾರುಗಳನ್ನು ಪರಿಚಯಿಸಿರುವ ಟೆಲ್ಸಾ ಕಂಪನಿಯ ಸಿಇಓ ಅಲಾನ್ ಮಸ್ಕ್ ಅವರನ್ನು ಹಾಸ್ಯಧಾಟಿಯಲ್ಲಿ ಪ್ರಶ್ನೆ ಮಾಡಿದ್ದಾರೆ.
ದೆಹಲಿಯಲ್ಲಿ ವಿಪರೀತ ಮಾಲಿನ್ಯದ ವಿಚಾರ ಚರ್ಚೆಯ ವಸ್ತುವಾಗಿರುವಾಗಲೇ ಆನಂದ್ ಮಹೀಂದ್ರಾ ಬರೆದ ಸಾಲುಗಳು ದೇಶದ ಗಮನ ಸೆಳೆಯುವಂತೆ ಮಾಡಿದೆ.
I don’t think @elonmusk & Tesla can match the low cost of this renewable energy-fuelled car. Not sure about the emissions level, though, if you take methane into account... pic.twitter.com/C7QzbEOGys
— anand mahindra (@anandmahindra) December 23, 2020
Anand Mahindra director of the giant Mahindra company tweets looking at the video of Dharmasthalas Invention of renewable energy fuelled the car.
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm