ಬ್ರೇಕಿಂಗ್ ನ್ಯೂಸ್
26-12-20 12:23 pm Mangalore Correspondent ಕರಾವಳಿ
ಮಂಗಳೂರು, ಡಿ.26: ಧರ್ಮಸ್ಥಳ ಲಕ್ಷದೀಪೋತ್ಸವ ಸಂದರ್ಭದಲ್ಲಿ ಜನರ ಗಮನ ಸೆಳೆದಿದ್ದ ಎತ್ತಿನ ಬಂಡಿಯ ಕಾರು ಈಗ ರಾಷ್ಟ್ರದ ಗಮನ ಸೆಳೆದಿದೆ. ಧರ್ಮಸ್ಥಳದ ಬಂಡಿಯ ಕಾರಿನ ಚಿತ್ರವವನ್ನು ಮಹೀಂದ್ರಾ ಕಂಪನಿಯ ಅಧ್ಯಕ್ಷ ಆನಂದ್ ಮಹೀಂದ್ರಾ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಇಂಧನ ಮಿತವ್ಯಯದ ಕಾರು ಇದಕ್ಕಿಂತ ಶ್ರೇಷ್ಠವಾದ್ದು ಇನ್ನೊಂದಿಲ್ಲ ಎಂದಿದ್ದಾರೆ.
ಧರ್ಮಸ್ಥಳದಲ್ಲಿ ಅಂಬಾಸಿಡರ್ ಕಾರಿನ ಹಿಂಭಾಗದ ರಚನೆಯ ರೀತಿಯಲ್ಲಿ ಬಂಡಿಯನ್ನು ತಯಾರಿಸಿ, ಅದನ್ನು ಎತ್ತಿನ ಗಾಡಿಯ ರೀತಿ ಪರಿವರ್ತಿಸಿದ್ದು ಜನರ ಗಮನ ಸೆಳೆದಿತ್ತು. ಎರಡು ಎತ್ತುಗಳನ್ನು ಕಟ್ಟಿಕೊಂಡು ರೈತನೊಬ್ಬ ಬಂಡಿ ಚಲಾಯಿಸುತ್ತಿದ್ದ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದೀಗ ಈ ವಿಡಿಯೋವನ್ನು ಆನಂದ್ ಮಹೀಂದ್ರಾ ಹಂಚಿಕೊಂಡಿದ್ದಾರೆ. ಅಲ್ಲದೆ, ಈ ಬಂಡಿಯ ಕಾರಿನ ವಿಡಿಯೋ ಜೊತೆಗೆ ಟಿಪ್ಪಣಿಯನ್ನೂ ಬರೆದಿದ್ದಾರೆ.
ಇದಕ್ಕಿಂತ ಕಡಿಮೆ ಖರ್ಚಿನಲ್ಲಿ ಕಾರನ್ನು ಮಾಡಬಹುದೆಂದು ಅನಿಸುತ್ತಿಲ್ಲ. ನವೀಕರಿಸಬಹುದಾದ ಇಂಧನ ಹೊಂದಿರುವ ಕಾರು ಇದಾಗಿದ್ದು ಮಿಥೇನ್ ಗೆ ಹೋಲಿಸಿದರೆ ಇದರಲ್ಲಿ ಹೊಗೆ ಉಗುಳುವುದಿಲ್ಲ ಎಂದು ಇಲೆಕ್ಟ್ರಿಕ್ ಕಾರುಗಳನ್ನು ಪರಿಚಯಿಸಿರುವ ಟೆಲ್ಸಾ ಕಂಪನಿಯ ಸಿಇಓ ಅಲಾನ್ ಮಸ್ಕ್ ಅವರನ್ನು ಹಾಸ್ಯಧಾಟಿಯಲ್ಲಿ ಪ್ರಶ್ನೆ ಮಾಡಿದ್ದಾರೆ.
ದೆಹಲಿಯಲ್ಲಿ ವಿಪರೀತ ಮಾಲಿನ್ಯದ ವಿಚಾರ ಚರ್ಚೆಯ ವಸ್ತುವಾಗಿರುವಾಗಲೇ ಆನಂದ್ ಮಹೀಂದ್ರಾ ಬರೆದ ಸಾಲುಗಳು ದೇಶದ ಗಮನ ಸೆಳೆಯುವಂತೆ ಮಾಡಿದೆ.
I don’t think @elonmusk & Tesla can match the low cost of this renewable energy-fuelled car. Not sure about the emissions level, though, if you take methane into account... pic.twitter.com/C7QzbEOGys
— anand mahindra (@anandmahindra) December 23, 2020
Anand Mahindra director of the giant Mahindra company tweets looking at the video of Dharmasthalas Invention of renewable energy fuelled the car.
20-03-25 01:07 pm
Bangalore Correspondent
Kalaburagi police suspended, playing cards: ಇ...
20-03-25 12:18 pm
Raichur Accident, Bike Lorry: ಬೈಕ್ಗೆ ಡಿಕ್ಕಿ...
19-03-25 04:42 pm
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
20-03-25 07:19 pm
HK News Desk
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
20-03-25 05:29 pm
HK News Staff
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm