ಬ್ರೇಕಿಂಗ್ ನ್ಯೂಸ್
09-09-25 03:07 pm Mangalore Correspondent ಕರಾವಳಿ
ಮಂಗಳೂರು, ಸೆ.9 : ನಗರದ ಬಜಿಲಕೇರಿ ದೇವಸ್ಥಾನ ಸಮೀಪ ಅಪಾರ್ಟ್ಮೆಂಟ್ ಕಟ್ಟಡದ ಆರನೇ ಮಹಡಿಯಿಂದ ಹಾರಿ ಎಂಟನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಗಂಭೀರ ಗಾಯಗೊಂಡ ಹುಡುಗಿಯನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ಕರೆದೊಯ್ದರೂ ಮೃತಪಟ್ಟಿದ್ದಾಳೆ.
ಮೂಲತಃ ಉತ್ತರ ಪ್ರದೇಶ ಬನಾರಸ್ ಜಿಲ್ಲೆಯ, ಪ್ರಸ್ತುತ ಬಜಿಲಕೇರಿಯಲ್ಲಿ ನೆಲೆಸಿರುವ ದಂಪತಿಯ ಪುತ್ರಿ, ಖಾಸಗಿ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಒಂಭತ್ತನೇ ಕ್ಲಾಸ್ ಓದುತ್ತಿದ್ದ ವಿದ್ಯಾರ್ಥಿನಿ ಖುಷಿ (14) ಆತ್ಮಹತ್ಯೆ ಮಾಡಿಕೊಂಡವಳು.
ಸೆ.7ರಂದು ಮಧ್ಯಾಹ್ನ ದೇವಸ್ಥಾನಕ್ಕೆ ಹೋಗಿ ಬಂದಿದ್ದ ಖುಷಿ ತನ್ನ ಸಹೋದರಿ ಮತ್ತು ಸ್ನೇಹಿತೆ ಜತೆಗೆ ಅಪಾರ್ಟ್ಮೆಂಟ್ ಟೇರೆಸ್ ಗೆ ಹೋಗೋಣ ಎಂದು ಕರೆದುಕೊಂಡು ಹೋಗಿದ್ದಾಳೆ. ಅಲ್ಲಿ ಅವರ ಜತೆ ಮಾತನಾಡುತ್ತಿದ್ದಾಗಲೇ ಟೆರೇಸ್ನಿಂದ ಹಾರಿದ್ದಾಳೆ. ಪ್ರತಿಭಾನ್ವಿತೆ ವಿದ್ಯಾರ್ಥಿನಿಯಾಗಿದ್ದು ರೀಲ್ಸ್ ಮಾಡಿ ಜಾಲತಾಣದಲ್ಲಿ ಹರಿಯಬಿಡುವ ಹವ್ಯಾಸ ಇತ್ತು. ಇದರ ಬಗ್ಗೆ ಮನೆಯಲ್ಲಿ ವಿರೋಧ ಇತ್ತೆನ್ನಲಾಗಿದೆ. ನನ್ನ ಮನೆಯವರೇ ನನ್ನನ್ನು ಅರ್ಥ ಮಾಡಿಕೊಳ್ಳಲ್ಲ, ಬೇರೆವರಿಂದ ಸಾಧ್ಯವೇ ಎಂದು ಆಕೆ ಸಾವಿಗೂ ಮುನ್ನ ಮೊಬೈಲ್ ನಲ್ಲಿ ಸ್ಟೇಟಸ್ ಹಾಕ್ಕೊಂಡಿದ್ದಳು ಎನ್ನುವ ಮಾಹಿತಿ ಇದೆ. ಖುಷಿ ಪೋಷಕರಿಗೆ ಒಟ್ಟು 4 ಮಂದಿ ಮಕ್ಕಳಲ್ಲಿ ಈಕೆ 2ನೇಯವಳು. ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A tragic incident was reported near Bajilakere Temple in the city, where a 14-year-old girl, studying in Class 9, ended her life by jumping from the sixth floor of an apartment building. The deceased has been identified as Khushi (14), originally from Varanasi district in Uttar Pradesh, and residing with her family in Bajilakere. She was a student of a private English-medium school and was known to be bright and talented.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 04:32 pm
HK News Staffer
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm