ಬ್ರೇಕಿಂಗ್ ನ್ಯೂಸ್
26-12-20 01:55 pm Mangalore Correspondent ಕರಾವಳಿ
ಮಂಗಳೂರು ಡಿ.26: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ರಾಷ್ಟ್ರೀಯ ಕಾರ್ಯದರ್ಶಿ ರವೂಫ್ ಶರೀಫ್ ಎಂಬಾತನನ್ನು ಇಡಿ ಅಧಿಕಾರಿಗಳು ಬಂಧಿಸಿರುವುದನ್ನು ಖಂಡಿಸಿ ಸಂಘಟನೆಯ ಕಾರ್ಯಕರ್ತರು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದು ಸಂಸದರ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಪಿಎಫ್ಐ ಮತ್ತು ಕ್ಯಾಂಪಸ್ ಫ್ರಂಟ್ ಸಂಘಟನೆಯ ಮುಖಂಡರನ್ನು ಬಂಧಿಸಿ, ಇ.ಡಿ. ಅಧಿಕಾರಿಗಳಿಂದ ತನಿಖೆ ನಡೆಸುತ್ತಿರುವುದನ್ನು ವಿರೋಧಿಸಿ ಸಿಎಫ್ ಐ ಕಾರ್ಯಕರ್ತರು ದ.ಕ. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಿದರು.

ಈ ವೇಳೆ ಜಿಲ್ಲಾಧಿಕಾರಿ ಕಚೇರಿ ಕಟ್ಟಡದಲ್ಲಿರುವ ಸಂಸದರ ಕಚೇರಿಗೆ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದು ಪೊಲೀಸರು ತಡೆದಿದ್ದಾರೆ. ಪೊಲೀಸರ ಅನುಮತಿ ಪಡೆಯದೆ ಪ್ರತಿಭಟನೆ ನಡೆಸಿ ಗೇಟ್ ಮುರಿದು, ಒಳಗೆ ನುಗ್ಗಲು ಯತ್ನಿಸಿದ ಹತ್ತು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪೊಲೀಸರ ಅನುಮತಿ ಪಡೆಯದೆ ಪ್ರತಿಭಟನಾ ಮಾರ್ಚ್ ನಡೆಸಲು ಸಿದ್ಧತೆ ನಡೆಸಿದ್ದರು. ಆದರೆ, ಪೊಲೀಸರು ಅದಕ್ಕೆ ಅವಕಾಶ ಕೊಡಲಿಲ್ಲ.

ಸಿಎಫ್ಐ ರಾಷ್ಟ್ರೀಯ ಕಾರ್ಯದರ್ಶಿ ರವೂಫ್ ಶರೀಫ್ ನನ್ನು ಬೇನಾಮಿ ಖಾತೆಗಳಲ್ಲಿ ಹಣವನ್ನು ಹೊಂದಿದ್ದ ನೆಲೆಯಲ್ಲಿ ಬಂಧಿಸಿದ್ದಾರೆ. ಅಲ್ಲದೆ, ಪಿಎಫ್ಐ ಮತ್ತು ಸಿಎಫ್ಐ ಸಂಘಟನೆಗಳ ಖಾತೆಗಳಿಗೆ ನೂರು ಕೋಟಿಗೂ ಹೆಚ್ಚು ಹಣ ಸಂದಾಯ ಆಗಿರುವುದನ್ನು ಪತ್ತೆ ಮಾಡಿದ್ದರು. ಕೇಂದ್ರೀಯ ಅಧಿಕಾರಿಗಳು ತನಿಖೆ ನಡೆಸುತ್ತಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ.
Video:
Campus Front of India members attempts to Gherao MP Naleen Kumar Kateels Office that's in the Dc office binding in Mangalore.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm