ಬ್ರೇಕಿಂಗ್ ನ್ಯೂಸ್
10-09-25 02:10 pm Mangalore Correspondent ಕರಾವಳಿ
ಮಂಗಳೂರು, ಸೆ.10 : ಸುರತ್ಕಲ್ ಬಳಿಯ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ಆರೋಮಾಝೆನ್ ಹೆಸರಿನ ಸುಗಂಧದ್ರವ್ಯ ತಯಾರಕ ಫ್ಯಾಕ್ಟರಿ ಬೆಂಕಿಗಾಹುತಿಯಾಗಿದೆ.
ಬುಧವಾರ ಬೆಳಗ್ಗೆ 5 ಗಂಟೆ ವೇಳೆಗೆ ಬೆಂಕಿ ಹತ್ತಿಕೊಂಡಿದ್ದು ಧಗ ಧಗನೆ ಹೊತ್ತಿ ಉರಿದಿದೆ. ಕೆಲವೇ ಕ್ಷಣಗಳಲ್ಲಿ ಸಂಪೂರ್ಣ ಘಟಕವೇ ಧಗಧಗನೆ ಉರಿದು ಕರಕಲಾಗಿದೆ. ಆನಂತರ, ಸ್ಥಳಕ್ಕೆ ಎಂಸಿಎಫ್, ಎನ್ಎಂಪಿಎ ಹಾಗೂ ಕದ್ರಿ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸಿದ್ದಾರೆ.




ಆದರೆ ಅಷ್ಟರಲ್ಲಿಯೇ ಸುಗಂಧ ದ್ರವ್ಯ ಘಟಕದಲ್ಲಿರುವ ಎಲ್ಲ ಸೊತ್ತುಗಳು ಸುಟ್ಟು ಹೋಗಿವೆ. ಕೋಟ್ಯಂತರ ರೂಪಾಯಿ ಮೌಲ್ಯದ ಸೊತ್ತು ನಷ್ಟವಾಗಿದ್ದು ಯಾವುದೇ ಪ್ರಾಣಾಪಾಯ, ಜೀವಕ್ಕೆ ಹಾನಿ ಉಂಟಾಗಿಲ್ಲ. ಬೆಳಗ್ಗಿನ ಜಾವ ಆಗಿದ್ದರಿಂದ ಘಟಕದಲ್ಲಿ ಕಾರ್ಮಿಕರು ಇರಲಿಲ್ಲ. ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶಾರ್ಟ್ ಸರ್ಕಿಟ್ ಕಾರಣವೇ, ಯಾರಾದ್ರೂ ಬೆಂಕಿ ಹಚ್ಚಿದ್ದಾರೆಯೇ ಎಂದು ತನಿಖೆ ನಡೆಸುತ್ತಿದ್ದಾರೆ.
A massive fire broke out at Baikampady Industrial Area near Suratkal on Wednesday morning, completely gutting a perfume manufacturing unit named Aromazen. The blaze reportedly started around 5 a.m. and spread rapidly, engulfing the entire factory within minutes. Fire and emergency services from MCF, NMPT, and Kadri rushed to the spot and managed to douse the flames after several hours of effort.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 04:32 pm
HK News Staffer
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm