ಬ್ರೇಕಿಂಗ್ ನ್ಯೂಸ್
            
                        10-09-25 02:10 pm Mangalore Correspondent ಕರಾವಳಿ
            ಮಂಗಳೂರು, ಸೆ.10 : ಸುರತ್ಕಲ್ ಬಳಿಯ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ಆರೋಮಾಝೆನ್ ಹೆಸರಿನ ಸುಗಂಧದ್ರವ್ಯ ತಯಾರಕ ಫ್ಯಾಕ್ಟರಿ ಬೆಂಕಿಗಾಹುತಿಯಾಗಿದೆ.
ಬುಧವಾರ ಬೆಳಗ್ಗೆ 5 ಗಂಟೆ ವೇಳೆಗೆ ಬೆಂಕಿ ಹತ್ತಿಕೊಂಡಿದ್ದು ಧಗ ಧಗನೆ ಹೊತ್ತಿ ಉರಿದಿದೆ. ಕೆಲವೇ ಕ್ಷಣಗಳಲ್ಲಿ ಸಂಪೂರ್ಣ ಘಟಕವೇ ಧಗಧಗನೆ ಉರಿದು ಕರಕಲಾಗಿದೆ. ಆನಂತರ, ಸ್ಥಳಕ್ಕೆ ಎಂಸಿಎಫ್, ಎನ್ಎಂಪಿಎ ಹಾಗೂ ಕದ್ರಿ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸಿದ್ದಾರೆ.




ಆದರೆ ಅಷ್ಟರಲ್ಲಿಯೇ ಸುಗಂಧ ದ್ರವ್ಯ ಘಟಕದಲ್ಲಿರುವ ಎಲ್ಲ ಸೊತ್ತುಗಳು ಸುಟ್ಟು ಹೋಗಿವೆ. ಕೋಟ್ಯಂತರ ರೂಪಾಯಿ ಮೌಲ್ಯದ ಸೊತ್ತು ನಷ್ಟವಾಗಿದ್ದು ಯಾವುದೇ ಪ್ರಾಣಾಪಾಯ, ಜೀವಕ್ಕೆ ಹಾನಿ ಉಂಟಾಗಿಲ್ಲ. ಬೆಳಗ್ಗಿನ ಜಾವ ಆಗಿದ್ದರಿಂದ ಘಟಕದಲ್ಲಿ ಕಾರ್ಮಿಕರು ಇರಲಿಲ್ಲ. ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶಾರ್ಟ್ ಸರ್ಕಿಟ್ ಕಾರಣವೇ, ಯಾರಾದ್ರೂ ಬೆಂಕಿ ಹಚ್ಚಿದ್ದಾರೆಯೇ ಎಂದು ತನಿಖೆ ನಡೆಸುತ್ತಿದ್ದಾರೆ. 
            
            
            A massive fire broke out at Baikampady Industrial Area near Suratkal on Wednesday morning, completely gutting a perfume manufacturing unit named Aromazen. The blaze reportedly started around 5 a.m. and spread rapidly, engulfing the entire factory within minutes. Fire and emergency services from MCF, NMPT, and Kadri rushed to the spot and managed to douse the flames after several hours of effort.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm