ಬ್ರೇಕಿಂಗ್ ನ್ಯೂಸ್
10-09-25 08:14 pm Udupi Correspondent ಕರಾವಳಿ
ಉಡುಪಿ, ಸೆ.10: ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಅವರು ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ ಖಚಿತ ಕಿರೀಟವನ್ನು ಹರಕೆಯ ರೂಪದಲ್ಲಿ ಸಮರ್ಪಿಸಿದ್ದಾರೆ.
ಕೊಲ್ಲೂರು ಮೂಕಾಂಬಿಕೆ ಭಕ್ತರಾಗಿರುವ ಇಳಯರಾಜ ಕೊಲ್ಲೂರು ದೇವಸ್ಥಾನಕ್ಕೆ ಪ್ರತಿ ವರ್ಷ ಬರುತ್ತಾರೆ. ಈ ಬಾರಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ದೇವಿಗೆ ವಜ್ರ ಕಿರೀಟ ಸಹಿತ ಆಭರಣಗಳು ಹಾಗೂ ವೀರಭದ್ರ ಸ್ವಾಮಿಗೆ ರಜತ ಕಿರೀಟ ಸಹಿತ ಖಡ್ಗ ಸಮರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಅವರ ಕುಟುಂಬ ಸದಸ್ಯರು ಹಾಜರಿದ್ದರು.

ವಜ್ರ ಖಚಿತ ಕಿರೀಟವನ್ನು ದೇವಸ್ಥಾನದ ಅರ್ಚಕರು, ಪ್ರಮುಖರು ಸೇರಿ ಓಲಗ ಮಂಟಪದಿಂದ ಪುರ ಮೆರವಣಿಗೆಯಲ್ಲಿ ಶ್ರೀದೇವಿ ಸನ್ನಿಧಿಗೆ ಬರಮಾಡಿಕೊಂಡರು. ಕಾರ್ಯಕ್ರಮದಲ್ಲಿ ಭಕ್ತರು, ಗ್ರಾಮಸ್ಥರು ಭಾರೀ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
Renowned music director Ilaiyaraaja has offered a diamond-studded crown worth ₹4 crore to Goddess Mookambika at the famed Kollur temple as a part of his vow (harake). A devoted follower of Goddess Mookambika, Ilaiyaraaja visits the Kollur temple annually. This year, along with the diamond crown for the Goddess, he also donated various ornaments and a silver crown with a sword to Veerabhadra Swamy.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 04:32 pm
HK News Staffer
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm