ಬ್ರೇಕಿಂಗ್ ನ್ಯೂಸ್
11-09-25 02:45 pm Mangalore Correspondent ಕರಾವಳಿ
ಬೆಳ್ತಂಗಡಿ, ಸೆ.11 : ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಗುರಿಯಾಗಿಸಿ ಕ್ರಿಮಿನಲ್ ಸಂಚು ರೂಪಿಸುತ್ತಿರುವ ಯೂಟ್ಯೂಬ್ ಚಾನೆಲ್ ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಧರ್ಮಸ್ಥಳ ಗ್ರಾಮದ ಸುರೇಂದ್ರ ಪ್ರಭು ಎಂಬವರು ಬೆಳ್ತಂಗಡಿ ಎಸ್ಐಟಿ ಠಾಣೆಗೆ ಸೆ.9ರಂದು ದೂರು ನೀಡಿದ್ದಾರೆ.
ಕಳೆದ ಹಲವಾರು ವರ್ಷಗಳಿಂದ ಹೆಚ್ಚಿನ ಯೂಟ್ಯೂಬ್ ಚಾನೆಲ್ ಗಳು ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳು ದೇವಾಲಯದ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದು ನಿರಂತರವಾಗಿ ಮಾನನಷ್ಟ, ಪ್ರಚೋದನಕಾರಿ, ದಾರಿ ತಪ್ಪಿಸುವ ವಿಷಯ ಮತ್ತು ಏಕಪಕ್ಷೀಯ ನಿರೂಪಣೆ ಬಿತ್ತರಿಸುತ್ತಿವೆ. ಇದೊಂದು ಯೋಜಿತ ಪಿತೂರಿಯ ಭಾಗವಾಗಿದ್ದು ಇದನ್ನು ಕರ್ನಾಟಕ, ಆಂಧ್ರ, ತಮಿಳುನಾಡು, ಕೇರಳಕ್ಕೂ ವಿಸ್ತರಿಸಲಾಗುತ್ತಿದೆ.
ಇಂತಹ ಚಟುವಟಿಕೆಗಳಿಗೆ ಹಣಕಾಸು ಒದಗಿಸುವ ಪರಿಸರ ವ್ಯವಸ್ಥೆ ಹಾಗೂ ಇದರ ಹಿಂದೆ ಕೆಲಸ ಮಾಡುವವರನ್ನು ಪತ್ತೆಹಚ್ಚಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಾಗಿದೆ. 17 ಕನ್ನಡ, 2 ಆಂಗ್ಲ, 2 ಮಲಯಾಳಂ, 10 ತಮಿಳು ಹಾಗೂ ಒಂದು ತೆಲುಗು ಯೂಟ್ಯೂಬ್ ಚಾನೆಲ್ ಗಳ ಹೆಸರನ್ನು ಉಲ್ಲೇಖಿಸಿ ದೂರು ನೀಡಲಾಗಿದ್ದು ಇವುಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ. ಧರ್ಮಸ್ಥಳ ಗ್ರಾಮದ ಕೆಲವರ ಜೊತೆಗೆ ಬಂದು ದೂರು ಸಲ್ಲಿಸಲಾಗಿದೆ.
A complaint has been filed with the Belthangady SIT police station against 32 YouTube channels accused of running a “criminal conspiracy” to malign Shri Kshetra Dharmasthala and its Dharmadhikari, Dr. D. Veerendra Heggade. The complaint was lodged on September 9 by Surendra Prabhu, a resident of Dharmasthala village.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm