ಬ್ರೇಕಿಂಗ್ ನ್ಯೂಸ್
11-09-25 02:45 pm Mangalore Correspondent ಕರಾವಳಿ
ಬೆಳ್ತಂಗಡಿ, ಸೆ.11 : ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಗುರಿಯಾಗಿಸಿ ಕ್ರಿಮಿನಲ್ ಸಂಚು ರೂಪಿಸುತ್ತಿರುವ ಯೂಟ್ಯೂಬ್ ಚಾನೆಲ್ ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಧರ್ಮಸ್ಥಳ ಗ್ರಾಮದ ಸುರೇಂದ್ರ ಪ್ರಭು ಎಂಬವರು ಬೆಳ್ತಂಗಡಿ ಎಸ್ಐಟಿ ಠಾಣೆಗೆ ಸೆ.9ರಂದು ದೂರು ನೀಡಿದ್ದಾರೆ.
ಕಳೆದ ಹಲವಾರು ವರ್ಷಗಳಿಂದ ಹೆಚ್ಚಿನ ಯೂಟ್ಯೂಬ್ ಚಾನೆಲ್ ಗಳು ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳು ದೇವಾಲಯದ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದು ನಿರಂತರವಾಗಿ ಮಾನನಷ್ಟ, ಪ್ರಚೋದನಕಾರಿ, ದಾರಿ ತಪ್ಪಿಸುವ ವಿಷಯ ಮತ್ತು ಏಕಪಕ್ಷೀಯ ನಿರೂಪಣೆ ಬಿತ್ತರಿಸುತ್ತಿವೆ. ಇದೊಂದು ಯೋಜಿತ ಪಿತೂರಿಯ ಭಾಗವಾಗಿದ್ದು ಇದನ್ನು ಕರ್ನಾಟಕ, ಆಂಧ್ರ, ತಮಿಳುನಾಡು, ಕೇರಳಕ್ಕೂ ವಿಸ್ತರಿಸಲಾಗುತ್ತಿದೆ.
ಇಂತಹ ಚಟುವಟಿಕೆಗಳಿಗೆ ಹಣಕಾಸು ಒದಗಿಸುವ ಪರಿಸರ ವ್ಯವಸ್ಥೆ ಹಾಗೂ ಇದರ ಹಿಂದೆ ಕೆಲಸ ಮಾಡುವವರನ್ನು ಪತ್ತೆಹಚ್ಚಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಾಗಿದೆ. 17 ಕನ್ನಡ, 2 ಆಂಗ್ಲ, 2 ಮಲಯಾಳಂ, 10 ತಮಿಳು ಹಾಗೂ ಒಂದು ತೆಲುಗು ಯೂಟ್ಯೂಬ್ ಚಾನೆಲ್ ಗಳ ಹೆಸರನ್ನು ಉಲ್ಲೇಖಿಸಿ ದೂರು ನೀಡಲಾಗಿದ್ದು ಇವುಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ. ಧರ್ಮಸ್ಥಳ ಗ್ರಾಮದ ಕೆಲವರ ಜೊತೆಗೆ ಬಂದು ದೂರು ಸಲ್ಲಿಸಲಾಗಿದೆ.
A complaint has been filed with the Belthangady SIT police station against 32 YouTube channels accused of running a “criminal conspiracy” to malign Shri Kshetra Dharmasthala and its Dharmadhikari, Dr. D. Veerendra Heggade. The complaint was lodged on September 9 by Surendra Prabhu, a resident of Dharmasthala village.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 04:32 pm
HK News Staffer
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm