ಬ್ರೇಕಿಂಗ್ ನ್ಯೂಸ್
            
                        11-09-25 02:45 pm Mangalore Correspondent ಕರಾವಳಿ
            ಬೆಳ್ತಂಗಡಿ, ಸೆ.11 : ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಗುರಿಯಾಗಿಸಿ ಕ್ರಿಮಿನಲ್ ಸಂಚು ರೂಪಿಸುತ್ತಿರುವ ಯೂಟ್ಯೂಬ್ ಚಾನೆಲ್ ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಧರ್ಮಸ್ಥಳ ಗ್ರಾಮದ ಸುರೇಂದ್ರ ಪ್ರಭು ಎಂಬವರು ಬೆಳ್ತಂಗಡಿ ಎಸ್ಐಟಿ ಠಾಣೆಗೆ ಸೆ.9ರಂದು ದೂರು ನೀಡಿದ್ದಾರೆ.
ಕಳೆದ ಹಲವಾರು ವರ್ಷಗಳಿಂದ ಹೆಚ್ಚಿನ ಯೂಟ್ಯೂಬ್ ಚಾನೆಲ್ ಗಳು ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳು ದೇವಾಲಯದ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದು ನಿರಂತರವಾಗಿ ಮಾನನಷ್ಟ, ಪ್ರಚೋದನಕಾರಿ, ದಾರಿ ತಪ್ಪಿಸುವ ವಿಷಯ ಮತ್ತು ಏಕಪಕ್ಷೀಯ ನಿರೂಪಣೆ ಬಿತ್ತರಿಸುತ್ತಿವೆ. ಇದೊಂದು ಯೋಜಿತ ಪಿತೂರಿಯ ಭಾಗವಾಗಿದ್ದು ಇದನ್ನು ಕರ್ನಾಟಕ, ಆಂಧ್ರ, ತಮಿಳುನಾಡು, ಕೇರಳಕ್ಕೂ ವಿಸ್ತರಿಸಲಾಗುತ್ತಿದೆ.
ಇಂತಹ ಚಟುವಟಿಕೆಗಳಿಗೆ ಹಣಕಾಸು ಒದಗಿಸುವ ಪರಿಸರ ವ್ಯವಸ್ಥೆ ಹಾಗೂ ಇದರ ಹಿಂದೆ ಕೆಲಸ ಮಾಡುವವರನ್ನು ಪತ್ತೆಹಚ್ಚಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಾಗಿದೆ. 17 ಕನ್ನಡ, 2 ಆಂಗ್ಲ, 2 ಮಲಯಾಳಂ, 10 ತಮಿಳು ಹಾಗೂ ಒಂದು ತೆಲುಗು ಯೂಟ್ಯೂಬ್ ಚಾನೆಲ್ ಗಳ ಹೆಸರನ್ನು ಉಲ್ಲೇಖಿಸಿ ದೂರು ನೀಡಲಾಗಿದ್ದು ಇವುಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ. ಧರ್ಮಸ್ಥಳ ಗ್ರಾಮದ ಕೆಲವರ ಜೊತೆಗೆ ಬಂದು ದೂರು ಸಲ್ಲಿಸಲಾಗಿದೆ.
            
            
            A complaint has been filed with the Belthangady SIT police station against 32 YouTube channels accused of running a “criminal conspiracy” to malign Shri Kshetra Dharmasthala and its Dharmadhikari, Dr. D. Veerendra Heggade. The complaint was lodged on September 9 by Surendra Prabhu, a resident of Dharmasthala village.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm